‘ಬಿಯಾಂಡ್ ಬೆಂಗಳೂರು’ ನಗರ ನಿರ್ಮಾಣ
'Beyond Bangalore' city construction
ಬಳ್ಳಾರಿ 06: ಬಿಯಾಂಡ್ ಬೆಂಗಳೂರು’ ಸ್ವಾಗತಾರ್ಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರಸ್ತುತ ಸ್ಥಿತಿಗತಿಗಳನ್ನು ಅರ್ಥಮಾಡಿಕೊಂಡು ಭವಿಷ್ಯದ ದೃಷ್ಠಿಯಿಂದಾಗಿ ‘ಬಿಯಾಂಡ್ ಬೆಂಗಳೂರು’ ಚಿಂತನೆ ಮಾಡಿರುವುದು ಸ್ವಾಗತಾರ್ಹ. ‘ಬಿಯಾಂಡ್ ಬೆಂಗಳೂರು’ ಅಡಿಯಲ್ಲಿ ಟೈರ್ 2 ಮತ್ತು ಟೈರ್ 3 ಹಂತದ ನಗರ - ಪಟ್ಟಣಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಆದ್ಯತೆ ನೀಡಿರುವುದು ಆಶಾದಾಯಕವಾಗಿದೆ. ಬಳ್ಳಾರಿ ಜಿಲ್ಲೆಗೆ ಯಾವುದೇ ವಿಶೇಷಗಳು ಇಲ್ಲದಿರುವುದು ಬೇಸರ ಮೂಡಿಸಿದೆ. ಕೆ.ಸಿ. ಸುರೇಶಬಾಬುಗೌರವ ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 