‘ಬಿಯಾಂಡ್ ಬೆಂಗಳೂರು’ ನಗರ ನಿರ್ಮಾಣ
'Beyond Bangalore' city construction
ಬಳ್ಳಾರಿ 06: ಬಿಯಾಂಡ್ ಬೆಂಗಳೂರು’ ಸ್ವಾಗತಾರ್ಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರಸ್ತುತ ಸ್ಥಿತಿಗತಿಗಳನ್ನು ಅರ್ಥಮಾಡಿಕೊಂಡು ಭವಿಷ್ಯದ ದೃಷ್ಠಿಯಿಂದಾಗಿ ‘ಬಿಯಾಂಡ್ ಬೆಂಗಳೂರು’ ಚಿಂತನೆ ಮಾಡಿರುವುದು ಸ್ವಾಗತಾರ್ಹ. ‘ಬಿಯಾಂಡ್ ಬೆಂಗಳೂರು’ ಅಡಿಯಲ್ಲಿ ಟೈರ್ 2 ಮತ್ತು ಟೈರ್ 3 ಹಂತದ ನಗರ - ಪಟ್ಟಣಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಆದ್ಯತೆ ನೀಡಿರುವುದು ಆಶಾದಾಯಕವಾಗಿದೆ. ಬಳ್ಳಾರಿ ಜಿಲ್ಲೆಗೆ ಯಾವುದೇ ವಿಶೇಷಗಳು ಇಲ್ಲದಿರುವುದು ಬೇಸರ ಮೂಡಿಸಿದೆ. ಕೆ.ಸಿ. ಸುರೇಶಬಾಬುಗೌರವ ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 