'ಸಂಘರ್ಷಕ್ಕೆ ಮಾನ"ಯತೆ ಬಲಿಯಾಗಬಾರದು'ಗಾಜಾ ಶಾಂತಿ ಯೋಜನೆಗೆ ಮೋದಿ ಬೆಂಬಲ

'ಸಂಘರ್ಷಕ್ಕೆ ಮಾನ"ಯತೆ ಬಲಿಯಾಗಬಾರದು'ಗಾಜಾ ಶಾಂತಿ ಯೋಜನೆಗೆ ಮೋದಿ ಬೆಂಬಲ 'Honour should not be sacrificed for conflict': Modi supports Gaza peace plan

ಟೆಲ್ ಅ"ವ್‌: ಎರಡು ದಿನಗಳ ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಗುರುವಾರ ಗಾಜಾ ಶಾಂತಿ ಉಪಕ್ರಮಕ್ಕೆ ಬಲವಾದ ಬೆಂಬಲ ವ್ಯಕ್ತಪಡಿಸಿದ್ದು, "ಸಂಘರ್ಷಕ್ಕೆ ಮಾನ"ಯತೆ ಎಂದಿಗೂ ಬಲಿಯಾಗಬಾರದು" ಎಂದು ಪ್ರತಿಪಾದಿಸಿದ್ದಾರೆ. 

ಜೆರುಸಲೆಮ್‌ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜ"ುನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ ನಂತರ ಜಂಟಿ ಪತ್ರಿಕಾಗ್ಠೋ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತದ ಭದ್ರತಾ "ತಾಸಕ್ತಿಗಳು, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಗೆ ನಿಕಟ ಸಂಬಂಧ ಹೊಂದಿವೆ ಎಂದು ಹೇಳಿದರು. ಅಲ್ಲದೆ ಗಾಜಾದಲ್ಲಿ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. 

ಮಾನ"ಯತೆಯು ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು. ಗಾಜಾ ಶಾಂತಿ ಯೋಜನೆಯ ಮೂಲಕ ಶಾಂತಿಯ ಹಾದಿಯನ್ನು ಸ್ಟೃಸಲಾಗಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ ಎಂದು ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಭ"ಷ್ಯದಲ್ಲಿಯೂ ಸಹ, ನಾವು ಎಲ್ಲಾ ದೇಶಗಳೊಂದಿಗೆ ಮಾತುಕತೆ ಮತ್ತು ಸಹಕಾರವನ್ನು ಮುಂದುವರಿಸುತ್ತೇವೆ" ಎಂದು ಮೋದಿ ಹೇಳಿದ್ದಾರೆ. 

ಭಯೋತ್ಪಾದನೆ "ರುದ್ಧ ತಮ್ಮ ನಿಲುವನ್ನು ಒತ್ತಿ ಹೇಳಿದ ಇಬ್ಬರೂ ನಾಯಕರು, "ಯಾವುದೇ ರೂಪದಲ್ಲಿ, ಯಾವುದೇ ಅಭಿವ್ಯಕ್ತಿಯಲ್ಲಿ" ಅದಕ್ಕೆ ಸ್ಥಾನ"ಲ್ಲ ಎಂದು ಘೋಸಿದರು. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ಎದುರಿಸುವಲ್ಲಿ ಭಾರತ ಮತ್ತು ಇಸ್ರೇಲ್ ನಿರಂತರವಾಗಿ "ಭುಜಕ್ಕೆ ಭುಜ" ಕೊಟ್ಟು ನಿಂತಿವೆ ಮತ್ತು ಅದನ್ನು ಮುಂದುವರಿಸುತ್ತವೆ ಎಂದು ಮೋದಿ ಹೇಳಿದರು. 

ಇಸ್ರೇಲ್ ಹಾಗೂ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಶೀಘ್ರದಲ್ಲೇ ಅಂತಿಮ ರೂಪ ಸಿಗಲಿದೆ ಎಂದು "ಶ್ವಾಸ ವ್ಯಕ್ತಪಡಿಸಿದ ಮೋದಿ, ತಂತ್ರಜ್ಞಾನ ವರ್ಗಾವಣೆಯನ್ನು ಸಕ್ರಿಯಗೊಳಿಸುವ ಚೌಕಟ್ಟು ಒಳಗೊಂಡಂತೆ ಜಂಟಿ ಅಭಿವೃದ್ಧಿ ಮತ್ತು "ುಲಿಟರಿ ಹಾರ್ಡ್‌ವೇರ್‌ನ ಜಂಟಿ ಉತ್ಪಾದನೆಯ ಮೂಲಕ ಸಹಯೋಗವನ್ನು ಮತ್ತಷ್ಟು "ಸ್ತರಿಸಲು ಎರಡೂ ದೇಶಗಳು ಒಪ್ಪಿಕೊಂಡಿ ಎಂದರು ತಿಳಿಸಿದ್ದಾರೆ.