ಅಗಸ್ಟ್ 08 ರಂದು ಮಿನುಗುತಾರೆ ನಾಟಕ ಪ್ರದರ್ಶನ
'Minugutare' play performance on August 8
ಲೋಕದರ್ಶನ ವರದಿ
ಧಾರವಾಡ 04 : ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಅಗಸ್ಟ್ 08 ರಂದು ಸಂಜೆ 6.30ಕ್ಕೆ ರಂಗಾಯಣದಿಂದ ಜಯಲಕ್ಷ್ಮೀ ಪಾಟೀಲ ರಚಿಸಿ, ಕೆ.ಎಸ್.ಡಿ.ಎಲ್.ಚಂದ್ರು ನಿರ್ದೇಶಿಸಿ, ರಂಜಿತಾ ಸೂರ್ಯವಂಶಿ ಏಕವ್ಯಕ್ತಿ ಅಭಿನಯ ಹಾಗೂ ರೂಪಾಂತರ, ಬೆಂಗಳೂರು ಪ್ರಸ್ತುತಿಯ “ಮಿನುಗುತಾರೆ” ನಾಟಕವನ್ನು ಏರಿ್ಡಸಿದೆ. ನಾಟಕ ಪೂರ್ವದಲ್ಲಿ ಹಿರಿಯ ಕಲಾವಿದೆ ಜಯಲಕ್ಷ್ಮೀ ಪಾಟೀಲ ಅವರ ಕುರಿತು ಗಣೇಶ ಅಮೀನಗಡ ಅವರು ರಚಿಸಿದ “ರಂಗ ಬಾನಾಡಿ” ಕೃತಿ ಬಿಡುಗಡೆಗೊಳ್ಳಲಿದೆ. ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕರಾದ ಝಕೀರ ನದಾಫ ಅವರು ಉಪಸ್ಥಿತರಿರುವರು. ಪ್ರವೇಶ ದರ ರೂ.100/-ನ್ನು ನಿಗದಿಪಡಿಸಲಾಗಿದೆ. ಸಾಹಿತ್ಯಾಸಕ್ತರು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 