ಮೂಡಲಗಿ: 'ದುಡಿಯುವ ಕೈಗಳಿಗೆ ಉದ್ಯೋಗ ಭಾಗ್ಯ ದೊರೆಯಲಿದೆ'
ಲೋಕದರ್ಶನ ವರದಿ
ಮೂಡಲಗಿ 14: ಸಮುದಾಯ ಕಾಮಗಾರಿಗಳ ಮಹತ್ವಾಕಾಂಕ್ಷೆ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನದಿಂದ ಗ್ರಾಮೀಣ ಪ್ರದೇಶ ಅಭಿವೃದ್ದಿ ಸಾಧ್ಯವಿದ್ದು ದುಡಿಯುವ ಕೈಗಳಿಗೆ ಉದ್ಯೋಗ ಭಾಗ್ಯ ದೊರೆಯಲಿದೆ ಎಂದು ತಾಲೂಕ್ ಪಂಚಾಯತ ಸಂಯೋಜಕ ಶಂಕರ ಗುಜನಟ್ಟಿ ಹೇಳಿದರು.
ಅವರು ಸಮೀಪದ ಧರ್ಮಟ್ಟಿ ಗ್ರಾಮ ಪಂಚಾಯತನಲ್ಲಿ 2019-20ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನಡೆದ ರೋಜಗಾರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಕೆ.ಎಂ. ಪಡದಾಳಿ, ಕಾರ್ಯದಶರ್ಿ ಎಂ.ವಾಯ್ ಸವರ್ಿ, ತಾಲೂಕ ಸಾಮಾಜಿಕ ಲೆಕ್ಕ ಪರಿಶೋಧಕ ನಾಗೇಶ ಮಡಿವಾಳ, ತಾಂತ್ರಿಕ ಸಂಯೋಜಕ ಆರ್.ಎಚ್ ಸಿದ್ದಾಪೂರ, ಗ್ರಾಮ ಪಂಚಾಯತ್ ಅಧ್ಯಕ್ಷ, ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಬಳಗ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 