'ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ "ರೋಧ: ದೇಶದ "ತಕ್ಕಾಗಿ ಒಳ್ಳೆಯದು'
'Party's own opposition to half-naked protest: 'Good for the country'
ಬೆಂಗಳೂರು : ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ "ರುದ್ಧ ಘೋಷಣೆಗಳನ್ನು ಕೂಗಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಂಋಅ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಇನ್ನು ಘಟನೆ ಸಂಬಂಧ ಕಾಂಗ್ರೆಸ್ ಮುಖಂಡರನ್ನು ಬಂಧನಕ್ಕೀಡು ಮಾಡಿರುವುದನ್ನು ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ "ತಕ್ಕಾಗಿ ಇಂತಹ ಪ್ರತಿಭಟನೆಗಳು ಆಗುತ್ತವೆ ಎಂದು ಹೇಳಿದ್ದಾರೆ. ಕಾಮನ್ ವೆಲ್ತ್ ಗೇಮ್ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿರಲಿಲ್ವ? ಯೂತ್ ಕಾಂಗ್ರೆಸ್ನವರು ಜನತೆಯ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.
ಕಳೆದ ಶುಕ್ರವಾರ ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭ ಯುವ ಕಾಂಗ್ರೆಸ್ಸಿನ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ "ರುದ್ಧ ಘೋಷಣೆಗಳನ್ನು ಕೂಗಿದ್ದರು. ನೇಪಾಳದ ಜೆನ್ ಝಿ ಪ್ರತಿಭಟನೆುಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸ್ಟೃಸಲು ಪಿತೂರಿ ನಡೆಸಿದ್ದರು ಎಂಬ "ಚಾರ ಪೊಲೀಸ್ ತನಿಖೆ ವೇಳೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 