*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
* Mahesh as President, Hanamanta as Secretary re-elected
*ಧ್ಯಕ್ಷರಾಗಿ ಮಹೇಶ, ಕಾರ್ಯದರ್ಶಿಯಾಗಿ ಹನಮಂತ ಮರು ಆಯ್ಕೆ
ಮಹಾಲಿಂಗಪುರ: ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಳೀಯ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ ಮನ್ನಯ್ಯನವರಮಠ ಕಾರ್ಯದರ್ಶಿಯಾಗಿ ಹನಮಂತ ನಾವಿ ಮರು ಆಯ್ಕೆಯಾಗಿದ್ದಾರೆ.
ಮಂಗಳವಾರ ಸಂಜೆ ಸ್ಥಳೀಯ ಜಿಎಲ್ಬಿಸಿ ಸಭಾಭವನದಲ್ಲಿ ಜರುಗಿದ ಸಭೆಯಲ್ಲಿ 2025 ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಸಂಘದ ಸದಸ್ಯರಾದ ಜಯರಾಮ ಶೆಟ್ಟಿ, ಎಸ್.ಎಸ್.ಈಶ್ವರ್ಪಗೋಳ, ಮಹೇಶ ಆರಿ, ಚಂದ್ರಶೇಖರ ಮೋರೆ, ಇಲಾಹಿ ಜಮಖಂಡಿ, ಹನೀಫ್ ಚಿಕ್ಕೋಡಿ, ನಾರನಗೌಡ ಉತ್ತಂಗಿ, ಮೀರಾ ತಟಗಾರ, ಲಕ್ಷ್ಮಣ ಕಿಶೋರಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 