ಸಾಮೂಹಿಕ ಹಲ್ಲೆ: ಉನ್ನತ ಮಟ್ಟದ ಸಮಿತಿ ರಚನೆ
ನವದೆಹಲಿ: ಗೋರಕ್ಷಕರ ಹೆಸರಿನಲ್ಲಿ ಮತ್ತು ಮಕ್ಕಳ ಕಳ್ಳರೆಂಬ ವದಂತಿಗಳಿಗೆ ಕಿವಿಗೊಟ್ಟು ವ್ಯಕ್ತಿಗಳ ಮೇಲೆ ಗುಂಪು ಗುಂಪಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಪ್ರಕರಣಗಳು ಹೆಚ್ಚಿತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸಕರ್ಾರ, ಇದನ್ನು ತಡೆಗಟ್ಟಲು ಉನ್ನತ ಮಟ್ಟದ ಸಮಿತಿಯೊಂದನ್ನು ಸೋಮವಾರ ರಚಿಸಿದೆ.
ಕೇಂದ್ರ ಗೃಹ ಕಾರ್ಯದಶರ್ಿ ರಾಜೀವ್ ಗೌಬಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಸಾಮೂಹಿಕ ಹಲ್ಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡುವಂತೆ ತಿಳಿಸಲಾಗಿದೆ.
ಈ ಸಮಿತಿಯಲ್ಲಿ ಕಾನೂನು, ನ್ಯಾಯಾಂಗ, ಸಾಮಾಜಿಕ ಮತ್ತು ಸಬಲೀಕರಣ ಇಲಾಖೆಯ ಕಾರ್ಯದಶರ್ಿಗಳು, ತಜ್ಞರು ಸದಸ್ಯರಾಗಿದ್ದಾರೆ.
ಈ ನಡುವೆ ಗೃಹ ಸಚಿವ ರಾಜ್ನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಚಿವರ ಸಮಿತಿಯನ್ನು ಸಹ ರಚಿಸಲಾಗಿದ್ದು, ಉನ್ನತ ಮಟ್ಟದ ಸಮಿತಿಯು ಸಲಹೆ, ಸೂಚನೆ, ಶಿಫಾರಸುಗಳನ್ನು ಸಚಿವರ ಸಮಿತಿಗೆ ಸಲ್ಲಿಸಲಿದೆ.
ಸಚಿವರ ಸಮಿತಿ ರಾಜೀವ್ ಗೌಬಾ ನೇತೃತ್ವದ ಸಮಿತಿಯುವ ನೀಡುವ ವರದಿಯನ್ನು ಪರಿಶೀಲಿಸಿ ಅಂತಿಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 