ದೇಶದಲ್ಲಿ ವಾಯು ಮಾಲಿನ್ಯಕ್ಕೆ 1.2ದಶಲಕ್ಷ ಮಂದಿ ಬಲಿ
ನವದೆಹಲಿ,ಏ.3- ಭಾರತದಲ್ಲಿ ವಾಯು ಮಾಲಿನ್ಯಕ್ಕೆ 1.2ದಶಲಕ್ಷ ಮಂದಿ 2017ರಲ್ಲಿ ಬಲಿಯಾಗಿದ್ದಾರೆ ಎಂದು 2019ರ ಜಾಗತಿಕ ವರದಿಯೊಂದು ತಿಳಿಸಿದೆ.
2017ರಲ್ಲಿ ಒಟ್ಟಾರೆ ವಾಯು ಮಾಲಿನ್ಯದಿಂದ 5ದಶಲಕ್ಷ ಜನರು ಹಾನಿಕಾರಕ ರೋಗಗಳಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಇವುಗಳಲ್ಲಿ 3ದಶಲಕ್ಷ ಸಾವುಗಳಿಗೆ ವಾತಾವರಣದಲ್ಲಿರುವ ಅಪಾಯದಾಯಕ ಕಣಗಳು ಮೀತಿ ಮೀರಿರುವುದೆ ನೇರ ಕಾರಣವಾಗಿದೆ ಎಂದು ವರದಿ ಉಲ್ಲೇಖಿಸಲಾಗಿದೆ.
ವಾಯು ಮಾಲಿನ್ಯ ದುಷ್ಪರಿಣಾಮದ ವಿಶ್ಲೇಷಣೆಯ ಪ್ರಕಾರ ಚೀನಾ ಹಾಗೂ ಭಾರತ ದೇಶಗಳೇ ವಿಶ್ವದಲ್ಲಿನ ಅರ್ಧದಷ್ಟು ವಾಯು ಮಾಲಿನ್ಯ ಸಂಬಂಧಿತ ಸಾವಿಗೆ ಮೂಲ ಕಾರಣವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 