ಹವಾಮಾನ ಇಲಾಖೆಯ 150 ನೇ ವರ್ಷಾಚರಣೆ
150th Anniversary of Meteorological Department
ಹವಾಮಾನ ಇಲಾಖೆಯ 150 ನೇ ವರ್ಷಾಚರಣೆ
ಗದಗ 15 : ಭಾರತ ಹವಾಮಾನ ಇಲಾಖೆಯ (1875-2025), 150 ನೇ ವರ್ಷದ ಸಂಸ್ಥಾಪನಾ ದಿನವನ್ನು ನಗರದ ಹವಾಮಾನ ಇಲಾಖೆಯಲ್ಲಿ ಬುಧವಾರ ಆಚರಿಸಲಾಯಿತು.
ನಿವೃತ್ತ ಹವಾಮಾನ ತಜ್ಞ ನಟರಾಜ ಸವಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಹವಾಮಾನ ಇಲಾಖೆಯ ಪ್ರಬಾರಿ ಅಧಿಕಾರಿ ಶ್ರೀಮತಿ ತಿಪ್ಪಲಕ್ಷ್ಮಿ ಕೆ.ಎಲ್. ಅವರು ಹವಾಮಾನದ ಇಲಾಖೆಯ ಇತಿಹಾಸ ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕಚೇರಿಯ ವೈಜ್ಞಾನಿಕ ಸಹಾಯಕರಾದ ಅಮಿತ್ ಕುಮಾರ, ಹೃಷಿಕೇಶ ತಿವಾರಿ, ಪ್ರತೀಕ ದುಬೆ, ಪ್ರದೀಪ, ಸಂಗ್ರಾಮಸಿಂಗ್ ತಾರಾಡೆ, ಎಚ್.ಸಿ.ಕಟ್ಟಿಮನಿ ಅವರು ಹವಾಮಾನ ಇಲಾಖೆಯ ಕೆಲಸದ ಸ್ವರೂಪ ಮತ್ತು ಪ್ರಾಮುಖ್ಯತೆಯ ಬಗ್ಗೆ ವಿವರವಾಗಿ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಎಸ್ವಿಟಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ
ಸಿಬ್ಬಂದಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು ನಂತರ ಸಂದರ್ಶಕರೊಂದಿಗೆ ಸಂವಾದ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 