ಹವಾಮಾನ ಇಲಾಖೆಯ 150 ನೇ ವರ್ಷಾಚರಣೆ
150th Anniversary of Meteorological Department
ಹವಾಮಾನ ಇಲಾಖೆಯ 150 ನೇ ವರ್ಷಾಚರಣೆ
ಗದಗ 15 : ಭಾರತ ಹವಾಮಾನ ಇಲಾಖೆಯ (1875-2025), 150 ನೇ ವರ್ಷದ ಸಂಸ್ಥಾಪನಾ ದಿನವನ್ನು ನಗರದ ಹವಾಮಾನ ಇಲಾಖೆಯಲ್ಲಿ ಬುಧವಾರ ಆಚರಿಸಲಾಯಿತು.
ನಿವೃತ್ತ ಹವಾಮಾನ ತಜ್ಞ ನಟರಾಜ ಸವಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಹವಾಮಾನ ಇಲಾಖೆಯ ಪ್ರಬಾರಿ ಅಧಿಕಾರಿ ಶ್ರೀಮತಿ ತಿಪ್ಪಲಕ್ಷ್ಮಿ ಕೆ.ಎಲ್. ಅವರು ಹವಾಮಾನದ ಇಲಾಖೆಯ ಇತಿಹಾಸ ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕಚೇರಿಯ ವೈಜ್ಞಾನಿಕ ಸಹಾಯಕರಾದ ಅಮಿತ್ ಕುಮಾರ, ಹೃಷಿಕೇಶ ತಿವಾರಿ, ಪ್ರತೀಕ ದುಬೆ, ಪ್ರದೀಪ, ಸಂಗ್ರಾಮಸಿಂಗ್ ತಾರಾಡೆ, ಎಚ್.ಸಿ.ಕಟ್ಟಿಮನಿ ಅವರು ಹವಾಮಾನ ಇಲಾಖೆಯ ಕೆಲಸದ ಸ್ವರೂಪ ಮತ್ತು ಪ್ರಾಮುಖ್ಯತೆಯ ಬಗ್ಗೆ ವಿವರವಾಗಿ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಎಸ್ವಿಟಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ
ಸಿಬ್ಬಂದಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು ನಂತರ ಸಂದರ್ಶಕರೊಂದಿಗೆ ಸಂವಾದ ನಡೆಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 