ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
2611th Tulabara of Pujyashri Kallayyajjana
ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
ಗದಗ 30 : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಕುಟುಂಬದವರಿಂದ ಕಲ್ಲಯ್ಯಜ್ಜನವರ 2611 ನೇ ತುಲಾಬಾರ ಸೇವೆ ಜರುಗಿತು.
ಕಲ್ಲಯ್ಯಜ್ಜನವರು ಆಶೀರ್ವಚನ ನೀಡಿ ತುಲಾಬಾರದಿಂದ ಸಂಗ್ರಹವಾಗುವ ಹಣವನ್ನು ಅಂಧ- ಅನಾಥರ ಕಲ್ಯಾಣಕ್ಕಾಗಿ ಮೀಸಲಾಗಿರಸಲಾಗುವುದು. ವೀರೇಶ್ವರ ಪುಣ್ಯಾಶ್ರಮ ಸೇವಾ ಕೈಂಕರ್ಯಕ್ಕೆ ತುಲಾಬಾರ ಸೇವೆ ಸಲ್ಲಿಸಿದ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಅವರ ಕುಟುಂಬಕ್ಕೆ ಹಾನಗಲ್ ಕುಮಾರೇಶ್ವರ ಶ್ರೀಗಳು, ಶ್ರೀಗುರು ಪಂಚಾಕ್ಷರಿ ಗವಾಯಿಗಳು ಹಾಗೂ ಪಂ. ಪುಟ್ಟರಾಜ ಗವಾಯಿಗಳವರ ಆಶೀರ್ವಾದ ಸದಾ ಇರಲೆಂದು ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 