ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
2611th Tulabara of Pujyashri Kallayyajjana
ಪೂಜ್ಯಶ್ರೀ ಕಲ್ಲಯ್ಯಜ್ಜನವರ 2611 ನೇ ತುಲಾಬಾರ
ಗದಗ 30 : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಕುಟುಂಬದವರಿಂದ ಕಲ್ಲಯ್ಯಜ್ಜನವರ 2611 ನೇ ತುಲಾಬಾರ ಸೇವೆ ಜರುಗಿತು.
ಕಲ್ಲಯ್ಯಜ್ಜನವರು ಆಶೀರ್ವಚನ ನೀಡಿ ತುಲಾಬಾರದಿಂದ ಸಂಗ್ರಹವಾಗುವ ಹಣವನ್ನು ಅಂಧ- ಅನಾಥರ ಕಲ್ಯಾಣಕ್ಕಾಗಿ ಮೀಸಲಾಗಿರಸಲಾಗುವುದು. ವೀರೇಶ್ವರ ಪುಣ್ಯಾಶ್ರಮ ಸೇವಾ ಕೈಂಕರ್ಯಕ್ಕೆ ತುಲಾಬಾರ ಸೇವೆ ಸಲ್ಲಿಸಿದ ಚನ್ನಬಸಪ್ಪ ಲಕ್ಷ್ಮೇಶ್ವರ ಹಾಗೂ ಅವರ ಕುಟುಂಬಕ್ಕೆ ಹಾನಗಲ್ ಕುಮಾರೇಶ್ವರ ಶ್ರೀಗಳು, ಶ್ರೀಗುರು ಪಂಚಾಕ್ಷರಿ ಗವಾಯಿಗಳು ಹಾಗೂ ಪಂ. ಪುಟ್ಟರಾಜ ಗವಾಯಿಗಳವರ ಆಶೀರ್ವಾದ ಸದಾ ಇರಲೆಂದು ಹಾರೈಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 