ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಜನ ಕ್ರೀಡಾಪಟುಗಳು ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2025 ನಲ್ಲಿ ಭಾಗಿ
3 athletes from Sri Krishnadevaraya University, Vijayanagara to participate in Khelo India Universi
ಬಳ್ಳಾರಿ 25 :ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ನವೆಂಬರ್ 25 ರಿಂದ ಡಿಸೆಂಬರ್ 5 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, ಫ್ರೀ ಸ್ಟೈಲ್ ಕುಸ್ತಿಯಲ್ಲಿ ಹೊಸಪೇಟೆ ಮಾತಾ ಕಾಲೇಜ್ನ ಮಂಜುನಾಥ್, ಅಥ್ಲೆಟಿಕ್ಸ್ನಲ್ಲಿ ಲೋಕೇಶ್ ರಾಥೋಡ್ ಡೆಕಾಥ್ಲಾನ್, ಹೂವಿನಹಡಗಲಿ ಜಿಬಿಆರ್ ಕಾಲೇಜ್ನ ಸಚಿನ್ ಹ್ಯಾಮರ್ ಥ್ರೋ, ಮೂರು ಜನ ಕ್ರೀಡಾಪಟುಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಶ್ರೇಷ್ಠಸ್ಥಾನ ಪಡೆದಿರುತ್ತಾರೆ, ಬಳ್ಳಾರಿ ವಿವಿಯ ಭರವಸೆಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಇವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ಮೌಲ್ಯಮಾಪನ ಕುಲಸಚಿವರು, ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 