ಹೆಚ್.ಎಸ್.ಕೆ ಪಾಲಿಟೆಕ್ನಿಕ್ನಲ್ಲಿ37ನೇ ರಸ್ತೆ ಸುರಕ್ಷತಾ ಮಾಸಾಚರಣೆ
37th Road Safety Month Celebration at HSK Polytechnic
ಬಳ್ಳಾರಿ 21: ಜಿಲ್ಲೆಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಿನ್ನೆ ಬಳ್ಳಾರಿಯ ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ“37ನೇ ರಸ್ತೆ ಸುರಕ್ಷತಾ ಮಾಸಾಚರಣೆ”ಯನ್ನು ಅಚರಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಬಿ.ಶ್ರೀಶೈಲಗೌಡರವರು ವಹಿಸಿದ್ದರುಮುಖ್ಯ ಅತಿಥಿಗಳಾಗಿ ಹಿರಿಯ ಇನ್ಸ್ ಪೆಕ್ಟರ್ ರಫೀಕ್ ಅಹಮದ್, ವಿಶ್ವನಾಥ್, ಮಲ್ಲಿಕಾರ್ಜುನ್ ಎಲ್ಲಾ ವಿಭಾಗದ ವಿಧ್ಯಾರ್ಥಿ ವಿದ್ಯಾರ್ಥಿನಿಯರು, ಮುಖ್ಯಸ್ಥರು , ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಾಲೇಜಿನ ವತಿಯಿಂದ ಸನ್ಮಾನ ಸ್ವೀಕರಿಸಿದ ರಫೀಕ್ ಅಹಮದ್ ಮಾತನಾಡುತ್ತಾ, ರಸ್ತೆ ಸುರಕ್ಷತಾ ನಿಯಮಗಳಬಗ್ಗೆ ವಿಸ್ತಾರವಾಗಿ ತಿಳಿಸಿದರು ಇದೇ ಸಮಯದಲ್ಲಿ ರಸ್ತೆ ಸುರಕ್ಷತೆಗೆ ಅನುಸರಿಸಬೇಕಾದ ನಿಯಮಗಳು ಮತ್ತು ಅಜಾಗರೂಕ ವಾಹನ ಚಾಲನೆಯ ದುಷ್ಪರಿಣಾಮಗಳ ಸಾಕ್ಷ್ಯಚಿತ್ರದ ಮೂಲಕ ವಿವರಿಸಿದರು.ಪರವಾನಿಗೆಇಲ್ಲದೆ ಮತ್ತು18 ವರ್ಷದೊಳಗಿನವರು ವಾಹನ ಚಲಾಯಿಸಿದರೆ ಕಟ್ಟ ಬೇಕಾದದಂಡ ಹಾಗೂ ಜೈಲು ಶಿಕ್ಷೆಯ ಬಗ್ಗೆ ಮಾಹಿತಿ ನೀಡಿದರುಶ್ರೀ ಮಲ್ಲಿಕಾರ್ಜುನ್ ಕಾರ್ಯಕ್ರಮದ ನಿರೊಪಣೆ ಮಾಡಿದರು ಮತ್ತು ವಂದನಾರೆ್ಣಯನ್ನು ವಿಶ್ವನಾಥ್ರವರು ನಡೆಸಿಕೊಟ್ಟರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 