ಕಾಯಕಯೋಗಿ ನೂಲಿ ಚಂದಯ್ಯನವರ 918ನೇ ಜಯಂತಿ
918th birth anniversary of Kayakayogi Nooli Chandayya
ರಾಯಬಾಗ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಶನಿವಾರ ಕಾಯಕಯೋಗಿ ನೂಲಿ ಚಂದಯ್ಯನವರ 918ನೇ ಜಯಂತಿಯನ್ನು ಆಚರಿಸಲಾಯಿತು.
ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ, ನಿವೃತ್ತ ಬಿ.ಇ.ಒ ಹಣಮಂತ ಭಜಂತ್ರಿ ಹೇಳೆದರು. ಸಮಾಜದ ಮುಖಂಡರಾದ ಬಸಪ್ಪ ಭಜಂತ್ರಿ, ಸಹದೇವ ಭಜಂತ್ರಿ, ಬಾಲಚಂದ್ರ ಭಜಂತ್ರಿ, ರಾಜು ಭಜಂತ್ರಿ, ಕಾಮಣ್ಣ ಭಜಂತ್ರಿ, ಅನೀಲ ಕೊರವಿ, ಶಿವಪ್ಪ ಭಜಂತ್ರಿ, ಪೊಪಟ ಭಜಂತ್ರಿ, ಗೋವಿಂದ ಭಜಂತ್ರಿ, ಪ್ರಶಾಂತ ಭಜಂತ್ರಿ, ಮಾಯಪ್ಪ ಭಜಂತ್ರಿ, ಪ್ರಶಾಂತ ಭಜಂತ್ರಿ, ಸಿದರಾಯಿ ಭಜಂತ್ರಿ , ವಿನಾಯಕ ಭಾಟೆ ಸೇರಿ ಅನೇಕರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 