ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್
A budget that benefits all sections of people
ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್
ತಾಳಿಕೋಟಿ 08: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 16ನೇ ಬಜೆಟ್ ರಾಜ್ಯದ ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್ ಆಗಿದೆ ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯವನ್ನು ಸಬಲಿಕರಿಸಲು ಬಜೆಟ್ನಲ್ಲಿ ಕೆಲವು ವಿಶೇಷ ಘೋಷಣೆಗಳನ್ನು ಮಾಡಿದ್ದು ಸಂತಸದ ವಿಷಯ. ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಅತ್ಯುತ್ತಮ ಬಜೆಟ್ ಎಂದು ತಾಳಿಕೋಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಚೋರಗಸ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 