ಜಮಖಂಡಿ ನಗರದ ನಸುಕಿ ಜಾವದಲ್ಲಿ ಲಕ್ಕನ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ
ಜಮಖಂಡಿ ನಗರದ ನಸುಕಿ ಜಾವದಲ್ಲಿ ಲಕ್ಕನ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ
ಜಮಖಂಡಿ ನಗರದ ನಸುಕಿ ಜಾವದಲ್ಲಿ ಲಕ್ಕನ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ
ಜಮಖಂಡಿ 25 : 25-1ನಗರದ ಲಕ್ಕನ ಕೆರೆಯಲ್ಲಿ ವ್ಯಕ್ತಿಯೋರ್ವನು ಬಿದ್ದು ಸಾವನ್ನಪ್ಪಿದ ಘಟನೆ ಜರುಗಿದೆ.ತಾಲೂಕಿನ ಕುಂಬಾರಹಳ್ಳ ಗ್ರಾಮದ ಲಕ್ಷ್ಮಣ ಮಾಳಿ (47) ಸಾವನ್ನಪ್ಪಿದ ದುರ್ದೈವಿ.ನಗರದ ಚೌಡಯ್ಯ ನಗರದಲ್ಲಿ ವಾಸವಾಗಿದ್ದು. ಕಳೆದ ಮೂರು ದಿನಗಳಿಂದ ಮನೆಗೆ ಬಾರದೆ ಇದ್ದ ಕಾರಣ ಮನೆಯವರು ಹುಡುಕಾಟ ನಡೆಸಿದರು ಎನ್ನಲಾಗಿದೆ.ಕುಡಿದ ಅಮಲಿನಲ್ಲಿ ಲಕ್ಕನ ಕೆರೆಯ ತಡೆಗೋಡೆ ಮೇಲೆ ಕುಳಿತು ಆಯಾತಪ್ಪಿ ಬಿದ್ದಿರಬಹುದು ಎಂದು ಸಾರ್ವಜನಿಕರು ಶಂಕಿಸಲಾಗಿದೆ.ಕೆರೆಗೆ ತಂತಿ ಬೇಲಿ ಇಲ್ಲದ ಕಾರಣ ಇಂತಹ ಘಟನೆಗಳು ಜರುಗುತ್ತವೆ. ಸಂಬಂಧಪಟ್ಟ ಅಧಿಕಾರಿಗಳು ತಂತಿ ಬೇಲಿಯನ್ನು ಅಳವಡಿಸಿಕೊಳ್ಳಬೇಕೆಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಸುಕಿನ ಜಾವದಲ್ಲಿ ಬಟ್ಟೆ ತೊಳೆಯಲು ಹೋದ ಸಾರ್ವಜನಿಕರು ಶವ ಕೆರೆಯಲ್ಲಿ ಇರುವುದನ್ನು ಕಂಡು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದು. ಸ್ಥಳಕ್ಕೆ ಶಹರ ಠಾಣೆಯ ಪೋಲಿಸರು ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 