ರನ್ನ ವೈಭವ ರಥಯಾತ್ರೆಗೆ ಭವ್ಯ ಸ್ವಾಗತ
A grand welcome to the glorious Rath Yatra of Rana
ರನ್ನ ವೈಭವ ರಥಯಾತ್ರೆಗೆ ಭವ್ಯ ಸ್ವಾಗತ
ಮಹಾಲಿಂಗಪುರ, 17; ರನ್ನ ಬೆಳಗಲಿಯಿಂದ ಮಹಾಲಿಂಗಪುರಕ್ಕೆ ಆಗಮಿಸಿದ ರನ್ನ ವೈಭವ ರಥಯಾತ್ರೆಗೆ ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ಸ್ವಾಗತಿಸಿ ಪೂಜೆ ಸಲ್ಲಿಸಲಾಯಿತು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರಡಿ ಮಜಲು, ಡೊಳ್ಳು ಕುಣಿತ ಸಹಿತ ಮಂಗಲವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಶಾಸಕ ಸಿದ್ದು ಸವದಿ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ, ರಬಕವಿ-ಬನಹಟ್ಟಿ ತಹಶಿಲ್ದಾರ ಗೀರೀಶ ಸ್ವಾದಿ, ಉಪಾಧ್ಯಕ್ಷೆ ಶೀಲಾ ಭಾವಿಕಟ್ಟಿ, ಚೇರಮನ್ ಅಬ್ದುಲ್ ರಜಾಕ ಬಾಗವಾನ, ಮುಖ್ಯಾಧಿಕಾರಿ ಈರಣ್ಣ ದಡ್ಡಿ, ಬಿಜೆಪಿ ಮುಖಂಡ ಸುರೇಶ ಅಕ್ಕಿವಾಟ, ಪುರಸಭೆ ಸದಸ್ಯರಾದ ಶೇಖರ ಅಂಗಡಿ, ಬಲವಂತಗೌಡ ಪಾಟೀಲ, ಚನಬಸು ಯರಗಟ್ಟಿ, ಬಸವರಾಜ ಕರೆಹೊನ್ನ, ಶಿವಾನಂದ ಅಂಗಡಿ, ಗಣ್ಯರಾದ ಮಹಾಲಿಂಗ ಮಾಳಿ, ಚನ್ನಪ್ಪ ಪಟ್ಟಣಶೆಟ್ಟಿ, ಲಕ್ಷ್ಮಣ ಮಾಂಗ, ನಜೀರ ಝಾರೆ, ಜಿ.ಎಸ್. ಗೊಂಬಿ, ಸಂಜು ಚನ್ನಾಳ, ಅರ್ಜುನ ದೊಡಮನಿ, ಆನಂದ ಬಂಡಿ, ಈರ್ಪ ಸೊನ್ನದ, ಬಿ.ಎನ್. ಅರಕೇರಿ, ವಿಜಯಕುಮಾರ ಕುಳಲಿ, ಪಿಎಸ್ಐ ಕಿರಣಕುಮಾರ ಸತ್ತಿಗೇರಿ, ಮನೋಹರ ಕಲಾಲ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 