ಜಿ ಸಿ ಬಯ್ಯಾರೆಡ್ಡಿ ನಿಧನ ಭಾವಪೂರ್ಣ ಶ್ರದ್ಧಾಂಜಲಿ
A heartfelt tribute to GC Bayareddy on his death
ಜಿ ಸಿ ಬಯ್ಯಾರೆಡ್ಡಿ ನಿಧನ ಭಾವಪೂರ್ಣ ಶ್ರದ್ಧಾಂಜಲಿ
ಇಂಡಿ 05 : ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ನಿಧನರಾದ ಸುದ್ದಿ ತಿಳಿದು ಇಂಡಿ ತಾಲ್ಲೂಕಿನ ಬಸನಾಳ ಗ್ರಾಮದ ಕನಕದಾಸರ ವೃತ ಬಳಿ ವಿಜಯಪೂರ ಜಿಲ್ಲೆಯ ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸವಾದಿ) ಕಾರ್ಯದರ್ಶಿಗಳು ಹಾಗೂ ರಾಜ್ಯ ಸಮಿತಿ ಸದಸ್ಯರಾದ ಭೀಮರಾಯ ಪೂಜಾರಿ ಅವರ ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಲವು ವರ್ಷಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಬಳಲುತ್ತಿದ್ದರು, ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು ಎಂದು ಇಲ್ಲಿ ಸ್ಮರಿಸಬಹುದಾಗಿದೆ.ಈ ಸಂದರ್ಭದಲ್ಲಿ ರೈತರಾದ ಮಲ್ಲು ಸಾಹುಕಾರ, ಲಕ್ಷ್ಮಣ ಬಡಿಗೇರ,ಸೋಮನಿಂಗ ಕಾಳಗಿ, ಪರಸ್ಪರ ಮೇಟ್ಟಗಾರ, ಮಲ್ಲಿಕಾರ್ಜುನ ಬಗಲಿ ಸೋಮನಿಂಗ ಖಜನಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 