ಏಡ್ಸ್ ನಿಯಂತ್ರಣ ಜಾಗೃತಿ : ಪ್ರಬಂಧ ಸ್ಪಧರ್ೆ
ಲೋಕದರ್ಶನ ವರದಿ
ಹಾವೇರಿ 05: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಕನರ್ಾಟಕ ಸಕರ್ಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಎನ್. ಎಸ್. ಎಸ್. ವಿಭಾಗಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಡ್ಸ್ ಜಾಗೃತಿ ಕುರಿತು ಭಾಷಣ ಸ್ಪಧರ್ೆ ಏರ್ಪಡಿಸಲಾಯಿತು. ಪದವಿ ಪೂರ್ವ ಪ್ರಾಚಾರ್ಯ ಪ್ರೊ. ಜ್ಯೋತಿಬಾ ಆರ್. ಸಿಂಧೆ ಅಧ್ಯಕ್ಷತೆ ವಹಿಸಿದ್ದರು. ಸ್ಪಧರ್ೆಯಲ್ಲಿ ಜಿ. ಹೆಚ್. ಕಾಲೇಜಿನ ಐಶ್ವರ್ಯ ಮಾನೇಗಾರ ಪ್ರಥಮ, ರಾಣೆಬೆನ್ನೂರಿನ ಎಸ್.ಜೆ.ಎಮ್.ವಿ. ಉಮಾರಾಣಿ ದ್ವಿತೀಯ, ರಾಜರಾಜೇಶ್ವರಿ ಕಾಲೇಜಿನ ಜ್ಯೋತಿ ಊದಗಟ್ಟಿ ತೃತೀಯ ಸ್ಥಾನ ಪಡೆದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪರಿವೀಕ್ಷಕ ಶಶಿಕುಮಾರ ಹೊಸಮನಿ, ಪ್ರೊ. ಹೆಚ್. ಐ. ಖತೀಬ ಇದ್ದರು. ಮೇಘನಾ ಪಾಟೀಲ ಪ್ರಾಥರ್ಿಸಿದರು. ಪ್ರೊ. ಎಸ್. ಎಸ್. ಸಣ್ಣಶಿವಣ್ಣವರ ಸ್ವಾಗತಿಸಿದರು. ಲಿಂಗರಾಜ ಕುರುಬರ ನಿರ್ವಹಿಸಿದರು. ಪ್ರೊ. ರಮೇಶ ಸಿ. ನಾಯ್ಕ ವಂದಿಸಿದರು. ಕಾಲೇಜು ಸಿಬ್ಬಂದಿ, ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 