ಏಡ್ಸ್ ನಿಯಂತ್ರಣ ಜಾಗೃತಿ : ಪ್ರಬಂಧ ಸ್ಪಧರ್ೆ
ಲೋಕದರ್ಶನ ವರದಿ
ಹಾವೇರಿ 05: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಕನರ್ಾಟಕ ಸಕರ್ಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಎನ್. ಎಸ್. ಎಸ್. ವಿಭಾಗಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಡ್ಸ್ ಜಾಗೃತಿ ಕುರಿತು ಭಾಷಣ ಸ್ಪಧರ್ೆ ಏರ್ಪಡಿಸಲಾಯಿತು. ಪದವಿ ಪೂರ್ವ ಪ್ರಾಚಾರ್ಯ ಪ್ರೊ. ಜ್ಯೋತಿಬಾ ಆರ್. ಸಿಂಧೆ ಅಧ್ಯಕ್ಷತೆ ವಹಿಸಿದ್ದರು. ಸ್ಪಧರ್ೆಯಲ್ಲಿ ಜಿ. ಹೆಚ್. ಕಾಲೇಜಿನ ಐಶ್ವರ್ಯ ಮಾನೇಗಾರ ಪ್ರಥಮ, ರಾಣೆಬೆನ್ನೂರಿನ ಎಸ್.ಜೆ.ಎಮ್.ವಿ. ಉಮಾರಾಣಿ ದ್ವಿತೀಯ, ರಾಜರಾಜೇಶ್ವರಿ ಕಾಲೇಜಿನ ಜ್ಯೋತಿ ಊದಗಟ್ಟಿ ತೃತೀಯ ಸ್ಥಾನ ಪಡೆದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪರಿವೀಕ್ಷಕ ಶಶಿಕುಮಾರ ಹೊಸಮನಿ, ಪ್ರೊ. ಹೆಚ್. ಐ. ಖತೀಬ ಇದ್ದರು. ಮೇಘನಾ ಪಾಟೀಲ ಪ್ರಾಥರ್ಿಸಿದರು. ಪ್ರೊ. ಎಸ್. ಎಸ್. ಸಣ್ಣಶಿವಣ್ಣವರ ಸ್ವಾಗತಿಸಿದರು. ಲಿಂಗರಾಜ ಕುರುಬರ ನಿರ್ವಹಿಸಿದರು. ಪ್ರೊ. ರಮೇಶ ಸಿ. ನಾಯ್ಕ ವಂದಿಸಿದರು. ಕಾಲೇಜು ಸಿಬ್ಬಂದಿ, ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 