ಆಧಾರ್ ಅಪ್ಡೇಟ್ ಈಗ ಮತ್ತಷ್ಟು ಸುಲಭ
Aadhaar update now easier
ನವದೆಹಲಿ:: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಗಋಂಋ) ಮುಂಬರುವ ದಿನಗಳಲ್ಲಿ ಆಧಾರ್ನ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಕ್ರಮ ಕೈಗೊಳ್ಳಲು ಮುಂದಾಗಿದೆ. ವಿಶೇಷವಾಗಿ ಮೊಬೈಲ್ ಮೂಲಕವೇ ಅಗತ್ಯ ನವೀಕರಣ (ಗಠಿಜಚಿಣಜ) ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ತಿಳಿಸಿರುವಂತೆ ಒಟಿಪಿ ಹಾಗೂ ಮುಖ ದೃಢೀಕರಣವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಬದಲಿಸಬಹುದಾಗಿದೆ. ಈ ಮೊದಲು ಮೊಬೈಲ್ ಸಂಖ್ಯೆ ಬದಲಿಸಲು ಗ್ರಾಮ ಒನ್ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಈಗ ನೀಡಿರುವ ಉಪಕ್ರಮದಿಂದಾಗಿ ಆಧಾರ್ ಅಪ್ಡೇಟ್ ಅನ್ನು ಸುಲಭವಾಗಿ ಮೊಬೈಲ್ನಲ್ಲಿಯೇ ಮಾಡಬಹುದು. ಇದರಿಂದ ಸಮಯದ ಜೊತೆಗೆ ಹಣವನ್ನು ಉಳಿತಾಯ ಮಾಡಬಹುದು.
ಈ ಅಪ್ಲಿಕೇಶನ್ ಆಂಡ್ರಾಯ್ಡ್ ಮತ್ತು ಓಖ ಬಳಕೆದಾರರಿಗೆ ಲಭ್ಯವಿದೆ. ಇದು ಸುರಕ್ಷಿತ ಮತ್ತು ಅನುಕೂಲಕರ ಆಧಾರ್ ನಿರ್ವಹಣೆಯನ್ನು ಹೊಂದಿದೆ. ಸಾರ್ವಜನಿಕರ ವೈಯಕ್ತಿಕ ಡೇಟಾ ಕೂಡಾ ಸುರಕ್ಷಿತವಾಗಿರಲಿದೆ ಎಂದು ಗಋಂಋ ತಿಳಿಸಿದೆ. ಈ ಯೋಜನೆ ’ನನ್ನ ಆಧಾರ್ ನನ್ನ ಗುರುತು’ ಅಭಿಯಾನದಡಿ ಜಾರಿಯಾಗಿದೆ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 