ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದ ಅಭಿಮನ್ಯು ಮಿಥುನ್ ಕೆಪಿಎಲ್ನಿಂದ ಔಟ್
ಬೆಂಗಳೂರು 24: ಕನರ್ಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನಲ್ಲಿ ಅತೀ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದ ಅಭಿಮನ್ಯು ಮಿಥುನ್ ಇದೀಗ ಟೂನರ್ಿಯಿಂದ ಔಟ್ ಆಗಿದ್ದಾರೆ.
ಅಭಿಮನ್ಯು ಮಿಥುನ್ ಮಹತ್ವದ ದುಲೀಫ್ ಟ್ರೋಫಿಗೆ ಆಯ್ಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಕೆಪಿಎಲ್ ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ಹೇಳಿದ್ದಾರೆ.
ಕೆಪಿಎಲ್ ಹರಾಜಿನಲ್ಲಿ ಶಿವಮೊಗ್ಗ ತಂಡ ಅಭಿಮನ್ಯು ಮಿಥುನ್ ಅವರನ್ನು 8.30 ಲಕ್ಷ ರುಪಾಯಿಗೆ ಖರೀದಿಸಿತ್ತು. ಇದೀಗ ಶಿವಮೊಗ್ಗ ಫ್ರಾಂಚೈಸಿಗಳು ಮಿಥುನ್ ಜಾಗಕ್ಕೆ ಮತ್ತೋರ್ವ ಆಟಗಾರನನ್ನು ಖರೀದಿಸಬೇಕಿದೆ.
ಮಿಥುನ್ ದುಲೀಪ್ ಟೂನರ್ಿಯಲ್ಲಿ ಇಂಡಿಯಾ ರೆಡ್ ತಂಡಕ್ಕೆ ಆಯ್ಕೆಯಾಗಿದ್ದು ಟೂನರ್ಿ ಆಗಸ್ಟ್ 17 ರಿಂದ 29ರವರೆಗೆ ನಡೆಯಲಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 