ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ
ಧಾರವಾಡ 22: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಹಿರಿಯ ಕೆ.ಎ.ಎಸ್. ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಫೆಬ್ರವರಿ 19,2019 ರಂದು ಅಧಿಕಾರ ಸ್ವೀಕರಿಸಿದ್ದಾರೆ.
2006 ಕೆ.ಎ.ಎಸ್ ಬ್ಯಾಚ್ನ ಡಾ ಸುರೇಶ ಇಟ್ನಾಳ ಅವರು ಮೂಲತ: ಬೆಳಗಾವಿ ಜಿಲ್ಲೆ ಕಿತ್ತೂರ ತಾಲೂಕಿನವರು.ವೃತ್ತಿ ಜೀವನದ ಆರಂಭದಲ್ಲಿ ಹಾವೇರಿ, ಸವಣೂರ ಮತ್ತು ಧಾರವಾಡದಲ್ಲಿ ಉಪವಿಭಾಗಾಧಿಕಾರಿಯಾಗಿ ಮತ್ತು ಕೊಪ್ಪಳ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಪ್ರಸ್ತುತ ಧಾರವಾಡ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 