ಹೊಟೇಲ್ ಗೆ ಆಕಸ್ಮಿಕ ವಿದ್ಯುತ್ ಸರ್ಕ್ಯೂಟ್: 2 ಲಕ್ಷ ರೂ. ಹಾನಿ
ಲೋಕದರ್ಶನ ವರದಿ
ಬೈಲಹೊಂಗಲ 16: ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯ ಹೊಟೇಲವೊಂದಕ್ಕೆ ಬೆಳಗಿನ ಜಾವ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ ಸರ್ಕ್ಯೂಟ್ಗೊಂಡು ಸುಮಾರು 2 ಲಕ್ಷ ರೂ. ದಷ್ಟು ಹಾನಿ ಉಂಟಾಗಿದೆ.
ಚನ್ನಮ್ಮ ಸಮಾಧಿ ದ್ವಿಮುಖ ರಸ್ತೆಯ ರಾಜು ಕೋಠಾರಿ ಅವರಿಗೆ ಸೇರಿದ ಹೊಟೆಲನಲ್ಲಿ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ ಸಕರ್ಿಟಗೊಂಡು ಹೊಟೇಲ ಮೆಲ್ಚಾವಣಿ, ಟೇಬಲ್, ಹೊಟೇಲ್ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ಪಕ್ಕದಲ್ಲೆ ತುಂಬಿದ ಗ್ಯಾಸ ಸ್ಪೋಟಗೊಂಡಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತು.
ಬೆಂಕಿ ಹತ್ತಿಕೊಂಡು ಹಂಚಿನ ಮೂಲಕ ಹೊಗೆ ಬರತೊಡಗಿದಾಗ ಬೆಳಗಿನ ಜಾವ ವಾಕಿಂಗ ಹೋಗುವರು ಅದನ್ನು ನೋಡಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿದ ಅವರು ಸ್ಥಳಕ್ಕೆ ಆಗಮಿಸಿ ಮುಂದಾಗುವ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 