ನಟ ದರ್ಶನ್ "ರುದ್ಧ ನಕಲಿ ದಾಖಲೆ ಸ್ಟೃ, ಕನ್ನಡಪರ ಸಂಘಟನೆಗಳ ಪ್ರತಿಭಟನೆ
Actor Darshan's fake document 'closed', protests by pro-Kannada organizations
ಬೆಂಗಳೂರು: ರೇಣುಕಾಸ್ವಾ"ು ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ "ರುದ್ಧ ನಕಲಿ ದಾಖಲೆ ಸ್ಟೃಸಿದ್ದಾರೆ ಎಂದು ಆರೋಪಿಸಿ ಕೆಲ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ರೇಣುಕಾಸ್ವಾ"ು ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಎಸಿಪಿ ಚಂದನ್ ಹಾಗೂ ಇನ್ಸ್ಪೆಕ್ಟರ್ ಗೀರೀಶ್ ನಾಯಕ್ ನಕಲಿ ದಾಖಲೆ ಸ್ಟೃಸಿದ್ದಾರೆ ಎಂದು ಆರೋಪಿಸಿ ಸಂಘಟನೆಗಳು ದೊಡ್ಡ ಪ್ರತಿಭಟನೆಗೆ ಮುಂದಾಗಿವೆ. ಮಾತ್ರವಲ್ಲದೇ ಇಬ್ಬರೂ ಅಧಿಕಾರಿಗಳ ಅಮಾನತಿಗೆ ಆಗ್ರಹ ಕೇಳಿ ಬಂದಿದೆ.
ರೇಣುಕಾಸ್ವಾ"ು ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ "ರುದ್ಧ ಇವರು ನಕಲಿ ದಾಖಲೆ ಸ್ಟೃಸಿದ್ದಾರೆ ಎಂದು ಆರೋಪಿಸಲಾಗಿದೆ. ಈ "ನ್ನೆಲೆಯಲ್ಲಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾ"ತಿ ನೀಡಿದ್ದಾರೆ. 'ನಿಮ್ಗೆ ಡಿ ಬಾಸ್, ನಂಗೆ ಅವನು ಮಗ, ನೋಡ್ತಿರಿ, ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರ್ತಾರೆ': ರ"ಚಂದ್ರನ್
ಈ ಪ್ರತಿಭಟನೆಗೆ ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟ ಕರೆ ನೀಡಿದ್ದು, ರಾಜ್ಯದ
""ಧ ಕನ್ನಡ ಪರ ಸಂಘಟನೆಗಳು ಭಾಗವ"ಸುವ ಸಾಧ್ಯತೆ ಇದೆ. ಸಂಘಟನೆಯ ಮುಖಂಡ ನಟರಾಜ್ ಬೊಮ್ಮಸಂದ್ರ ಈ ಕುರಿತು ಮಾ"ತಿ ನೀಡಿದ್ದು, ಚಿತ್ರನಟ ದರ್ಶನ್ ತಪ್ಪೇ ಮಾಡಿದ್ದರೆ, ಕಾನೂನಿನಡಿಯಲ್ಲಿ ಶಿಕ್ಷೆಯಾಗಲಿ. ಆದರೆ ಪೋಲಿಸ್ ಅಧಿಕಾರಿಗಳು ಪ್ರಾಮಾಣಿಕವಾಗಿ ತನಿಖೆ ನಡೆಸದೆ.
ಅವರ "ರುದ್ದ ಸುಳ್ಳು ದಾಖಲೆ ಸ್ಟೃಸಿದ ಎಸಿಪಿ ಚಂದನ್ ಹಾಗೂ ಇನ್ಸ್ಪೆಕ್ಟರ್ ಗೀರೀಶ್ ನಾಯಕ್ ಅಮಾನತಿಗೆ ಆಗ್ರ"ಸಿ ಮಾರ್ಚ್ 11ರಂದು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಾಮಾಜಿಕ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 