ಮುಂಗಡ ಪತ್ರ ಮಂಡನೆ ರೈತ, ಕಾಮರ್ಿಕರ ವಿರೋಧಿಯಾಗಿದೆ: ಕುರುಬರ
ಲೋಕದರ್ಶನ ವರದಿ ]
ಹಾವೇರಿ 01: ಕೇಂದ್ರ ಸಕರ್ಾರ ಮಂಡಿಸಿದ ಮಧ್ಯಂತರ ಮುಂಗಡ ಪತ್ರ ಮಂಡನೆ (ಬಜೆಟ್)ರೈತ ಹಾಗೂ ಕಾಮರ್ಿಕರ ವಿರೋಧಿಯಾಗಿದೆ ಎಂದು ಕಾಮರ್ಿಕ ಮುಖಂಡ ವಿನಯಕ ಕುರುಬರ ಹೇಳಿದ್ದಾರೆ.
ಪತ್ರಿಕೆಯ ಜೊತೆ ಮಾತನಾಡಿದ ಅವರು ಕೃಷಿ ಪ್ರಧಾನವಾದ ಭಾರತದಲ್ಲಿ ರೈತರಿಗೆ ಅನುಕೂಲಕರವಾದ ಸ್ವಾಮಿನಾಥನ್ ಆಯೋಗ ಜಾರಿಗೆ ಪ್ರಯತ್ನವಿಲ್ಲದೆ ರೈತರ ನ್ಯಾಯಯುತ ಬದುಕಿಗೆ ಇದರಲ್ಲಿ ಕಾಣುಸುತ್ತಿಲ್ಲ. ದುಡಿಯುವ ವರ್ಗದ ಜನರು ತಮ್ಮ ಬೇಡಿಕೆಗಳ ಇಡೇರಿಕೆಗಳಿಗಾಗಿ ದೇಶದ್ಯಾಂತಹ ಚಳುವಳಿ ಮಾಡಿದರೂ ಅವರ ಬೇಡಿಕೆ ಇಡೇರಿಲ್ಲ. ಶ್ರಮಿಕರಿಗೆ ಉತ್ತಮ ಯೋಜನೆಗಳನ್ನು ಘೋಷಿಸದೇ ಕಾಮರ್ಿಕರಿಗೆ ಪೂರಕ ಬಜೆಟ್ವಾಗಿಲ್ಲ ಎಂದು ಪ್ರಕಟಣೆ ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 