ಅಗ್ನಿ ಅವಘಡ : ಎಮ್ಮೆ ಮತ್ತು ಕರು ಬೆಂಕಿಗಾಹುತಿ
Agni Avaghada: A buffalo and a calf caught fire
ಅಗ್ನಿ ಅವಘಡ : ಎಮ್ಮೆ ಮತ್ತು ಕರು ಬೆಂಕಿಗಾಹುತಿ
ಕಂಪ್ಲಿ 02: ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾ.ಪಂ. ವ್ಯಾಪ್ತಿಯ ಕೃಷ್ಣಾನಗರ ಕ್ಯಾಂಪಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎಮ್ಮೆ, ಕರು, ಆಹಾರ ಪದಾರ್ಥಗಳು ಬೆಂಕಿಗಾಹುತಿಯಾಗಿವೆ. ಕೃಷ್ಣಾನಗರ ಕ್ಯಾಂಪಿನ ಬಿ.ರಾಜಗೋಪಾಲರಾವು ಎನ್ನುವವರ ಶೆಡ್ಡಿಗೆ ಆಕಷ್ಮಿಕವಾಗಿ ಬೆಂಕಿ ತಗುಲಿದ್ದು, ಶೆಡ್ಡಿನಲ್ಲಿ ಕಟ್ಟಿದ್ದ ಮೂರು ಎಮ್ಮೆಗಳು ಹಾಗೂ ಒಂದು ಎಮ್ಮೆ ಕರು ಸುಟ್ಟುಕರಕಲಾಗಿವೆ. ಜೊತೆಗೆ ಸಂಗ್ರಹಿಸಿದ್ದ ಆಹಾರ ಪಾದಾರ್ಥಗಳಾದ ಅಕ್ಕಿ, ಗೋದಿ ಸೇರಿದಂತೆ ಇತರೆ ಪದಾರ್ಥಗಳು ಸುಟ್ಟಿದ್ದು ಸುಮಾರು 4ಲಕ್ಷಕ್ಕಿಂತ ಅಧಿಕ ನಷ್ಟ ಸಂಭವಿಸಿದೆ. ಫೆ.001: ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾ.ಪಂ.ವ್ಯಾಪ್ತಿಯ ಕೃಷ್ಣಾನಗರ ಕ್ಯಾಂಪಿನಲ್ಲಿ ಆಕಷ್ಮಿಕ ಬೆಂಕಿಯಿಂದ ಶೆಡ್ ಹೊತ್ತಿ ಉರಿಯುತ್ತಿರುವುದು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 