ನೂರಾರು ಭಕ್ತರ ಮಧ್ಯ ಅತ್ಯಂತ ಅದ್ದೂರಿಯಾಗಿ ಜರುಗಿದ ಕಡುಬಿನ ಕಾಳಗ
ಲೋಕದರ್ಶನ ವರದಿ
ಶಿರಹಟ್ಟಿ 30: ಯಳವತ್ತಿ ಗುಂಡೇಶ್ವರ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಗುರುವಾರ ಸಂಜೆ 5.30 ಗಂಟೆಗೆ ಕಡುಬಿನ ಕಾಳಗವು ಸ್ಥಳೀಯ ಭಜನಾ ಸಂಘಗಳು ಸೇರಿದಂತೆ ಮುಂತಾದ ಸಪ್ತ ಸ್ವರಗಳ ನಿನಾದದೊಂದಿಗೆ ಹಿರೇಮಠದ ಮೃತ್ಯುಂಜಯ್ಯ ಸ್ವಾಮಿಗಳು ಬೆಲ್ಲದ ಚೂರುಗಳನ್ನು ಭಕ್ತರ ಕಡೆಗೆ ಎಸೆಯುವುದರ ಮೂಲಕ ಸಂಭ್ರಮದಿಂದ ಜರುಗಿತು. ಸ್ವಾಮಿಗಳು ಎಸೆದ ಬೆಲ್ಲದ ಚೂರುಗಳನ್ನು ಭಕ್ತರು ಪ್ರಸಾದ ರೂಪದಲ್ಲಿ ಸ್ವೀಕರಿಸಿದರು. ಪರಂಪರೆಯಂತೆ ಗುಂಡೇಶ್ವರನ ಆವರಣದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಗೂ ಕೊನೆಯ ಎರಡು ಸುತ್ತುಗಳ ರಥದ ಬೀದಿಯಲ್ಲಿ ಹಾಗೂ ರಥದ ಸುತ್ತದ ನೆರೆದ ಭಕ್ತರ ಕಡೆಗೆ ಬೆಲ್ಲದ ಚೂರುಗಳನ್ನು ಎಸೆದು ಸಂಭ್ರಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 