ಅಮೃತ ವಿದ್ಯಾಲಯಂ ಮಕ್ಕಳ ಸಾಧನೆ
ಲೋಕದರ್ಶನ ವರದಿದ
ಬೆಳಗಾವಿ 17: ಬೆಳಗಾವಿಯ ಅಮೃತ ವಿದ್ಯಾಲಯಂ ಶಾಲೆಯ ಮಕ್ಕಳು ಕರಾಟೆಯಲ್ಲಿ ರಾಷ್ಟ್ರೀಯ ವಲಯದಲ್ಲಿ ಸಾಧನೆ ಮಾಡಿದ್ದಾರೆ. ಶಾಲೆಯ 1 ರಿಂದ 8 ನೇ ತರಗತಿಯ ಮಕ್ಕಳು ದಿ 20 ಮತ್ತು 21 ರ ಡಿಸೆಂಬರದಂದು ನಗರದ ಏಕಖಿಅಐ ಹಾಲ ಶಿವಬಸವ ನಗರದಲ್ಲಿ "ಬೆಳಗಾವಿ ಜಿಲ್ಲಾ ಕ್ರೀಡಾ ಒಕ್ಕೂಟ" ದವರು ಆಯೋಜಿಸಿದ್ದ ಕರಾಟೆ ಸ್ಪಧರ್ೆಯಲ್ಲಿ ಭಾಗವಹಿಸಿ 5 ಚಿನ್ನ, 12 ಬೆಳ್ಳಿ, 19 ಕಂಚಿನ ಪದಕಗಳೊಂದಿಗೆ ಪಾಟರ್ಿಸಿಪೇಷನ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಶಾಲೆಯ ಆಡಳಿತ ಮಂಡಳಿ ಪ್ರಾಂಶುಪಾಲರಾದ ಸುಷ್ಮಾ ಸಿ. ಚರಂತಿಮಠ, ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿಗಳು ಅವರನ್ನು ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 