ಆಂಜನೇಯಸ್ವಾಮಿ ಕಾರ್ತಿಕೋತ್ಸವ
Anjaneyaswamy Kartikotsava
ಆಂಜನೇಯಸ್ವಾಮಿ ಕಾರ್ತಿಕೋತ್ಸವ
ರಾಣೆಬೆನ್ನೂರ 25: ತಾಲೂಕಿನ ಮುಷ್ಟೂರ ಗ್ರಾಮದ ಆಂಜನೇಯಸ್ವಾಮಿಯ ಕಾರ್ತಿಕೋತ್ಸವವು ಡಿ.28 ರಂದು ಸಂಜೆ 7 ಘಂಟೆಗೆ ಬಹು ವಿಜ್ರಂಭಣೆಯಿಂದ ಜರುಗಲಿದೆ. ಅಂದು ಬೆಳಿಗ್ಗೆ 7ಗಂಟೆಯಿಂದ ಆಂಜನೇಯಸ್ವಾಮಿಯ ಮೂರ್ತಿಗೆ ಪುಷ್ಪಾಲಂಕಾರ, ಅಭಿಷೇಕ, ಮಹಾರುದ್ರಾಭಿಷೇಕ ಮತ್ತು ಹೋಮ-ಹವನ ಮುಂತಾದ ಪೂಜಾಧಿ ಕಾರ್ಯಕ್ರಮಗಳು ನಡೆಯಲಿವೆ. ಮದ್ಯಾಹ್ನ 12-30ಕ್ಕೆ ಅನ್ನದಾಸೋಹ ಹಾಗೂ ಸಾಯಂಕಾಲ ರಾತ್ರಿ 7 ಗಂಟೆಗೆ ಕಾರ್ತಿಕೋತ್ಸವವು ನೆರವೇರಲಿದೆ ಎಂದು ದೇವಸ್ಥಾನ ಸಮಿತಿಯು ತಿಳಿಸಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 