ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ
Annual Award Distribution Programme
ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ
ಕಾರವಾರ, 17; ಎಜ್ಯುಕೇಶನ್ ಸೊಸೈಟಿಯ ಸುಮತಿ ದಾಮ್ಲೆ ಬಾಲಕಿಯರ ಪ್ರೌಢಶಾಲೆಯಲ್ಲಿ “ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ” ಯಶಸ್ವಿಯಾಗಿ ಜರುಗಿತು.
ಉದ್ಘಾಟಕರಾಗಿ ವಸಂತಲಕ್ಷ್ಮೀ ಎಸ್. ನಾಯ್ಕ, ಸಹಾಯಕ ಅಭಿಯಂತರರು (ವಿದ್ಯುತ್) ನೋಡಲ್ ಅಧಿಕಾರಿಗಳು, ಕೆ.ಪಿ.ಟಿ.ಸಿ.ಎಲ್. ಆಗಮಿಸಿ "ಸೋಲಿನಲ್ಲಿ ಸಹನೆ, ಸಾಧನೆಯಲ್ಲಿ ಸಮಚಿತ್ತತೆ, ನಮ್ಮದಾಗಿಸಿಕೊಳ್ಳಬೇಕು". ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಮುಖ್ಯ ಅತಿಥಿಗಳಾಗಿ ದೇವಿದಾಸ ವಿಠೋಬಾ ನಾಯ್ಕ ಆಗಮಿಸಿ, "ವಿನಯವು ಪ್ರೀತಿ ಮತ್ತು ಹೃದಯಗಳನ್ನು ಜೋಡಿಸುವ ಸೇತುವೆಯಾಗಿದೆ. ನಾವು ಪ್ರೀತಿ-ನೀತಿಗಳಿಂದ ಬದುಕಿನಲ್ಲಿ ಅಮೂಲ್ಯ ಬೆಳಕು ತುಂಬಲು ಪ್ರಯತ್ನಿಸಬೇಕು". ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.
ಸಂಸ್ಥೆಯ ಆಡಳಿತಾಧಿಕಾರಿ ಜಿ.ಪಿ. ಕಾಮತ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಥಿಗಳು ಪ್ರಾರ್ಥಿಸಿದರು. ಮುಖ್ಯಾಧ್ಯಾಪಕಿ ಶ್ರೀಮತಿ ಗಿರಿಜಾ ಎನ್. ಬಂಟ ಸ್ವಾಗತಿಸಿದರು. ಟಿ. ಎಮ್. ಶಮೀಂದ್ರ ಅತಿಥಿ ಪರಿಚಯ ಮಾಡಿದರು. ಮಾಲಿನಿ ಜೆ. ಗುರವ, ಪೂಣಿಮಾ ಮಾಂಜ್ರೇಕರ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ರಾಣೆ ವಂದಿಸಿದರು. ಸಂತೋಷ ಎಂ. ಶೇಟ್ ಕಾರ್ಯಕ್ರಮ ನಿರ್ವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 