ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
Annual Friendship Conference, Chaitanya Utsav Program
ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
ಯರಗಟ್ಟಿ, 11; ಪಟ್ಟಣದ ಚೈತನ್ಯ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಚೈತನ್ಯ ಉತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಎಂ. ಎಂ. ಕೊಟ್ರಶೆಟ್ಟಿ, ರಾಜೇಂದ್ರ ವಾಲಿ, ಎಂ. ಎಂ. ಚಿಲದ, ವ್ಹಿ. ಎಸ್. ಬಡಿಗೇರ, ಎಮ್. ಎಲ್. ದಿಲಾವರನಾಯ್ಕ, ಶ್ರೀಮತಿ ಬಿ. ಆಯ್. ಹಲಗಲಿ, ಆರ್. ಎಸ್. ಕಲ್ಲನ್ನವರ, ವಿ. ಎಮ್. ಹಾದಿಮನಿ, ಆರ್. ಎ. ಗಲಬಿ, ಈರಣ್ಣಾ ಹಾರೂಗೊಪ್ಪ, ಈರಣ್ಣಾ ಕಿಲಾರಿ ಸೇರಿದಂತೆ ಶಾಲಾ ಶಿಕ್ಷಕಿಯರ ವೃಂದ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 