ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
Annual Friendship Conference, Chaitanya Utsav Program
ವಾರ್ಷಿಕ ಸ್ನೇಹ ಸಮ್ಮೇಳನ, ಚೈತನ್ಯ ಉತ್ಸವ ಕಾರ್ಯಕ್ರಮ
ಯರಗಟ್ಟಿ, 11; ಪಟ್ಟಣದ ಚೈತನ್ಯ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಚೈತನ್ಯ ಉತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಎಂ. ಎಂ. ಕೊಟ್ರಶೆಟ್ಟಿ, ರಾಜೇಂದ್ರ ವಾಲಿ, ಎಂ. ಎಂ. ಚಿಲದ, ವ್ಹಿ. ಎಸ್. ಬಡಿಗೇರ, ಎಮ್. ಎಲ್. ದಿಲಾವರನಾಯ್ಕ, ಶ್ರೀಮತಿ ಬಿ. ಆಯ್. ಹಲಗಲಿ, ಆರ್. ಎಸ್. ಕಲ್ಲನ್ನವರ, ವಿ. ಎಮ್. ಹಾದಿಮನಿ, ಆರ್. ಎ. ಗಲಬಿ, ಈರಣ್ಣಾ ಹಾರೂಗೊಪ್ಪ, ಈರಣ್ಣಾ ಕಿಲಾರಿ ಸೇರಿದಂತೆ ಶಾಲಾ ಶಿಕ್ಷಕಿಯರ ವೃಂದ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 