ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣಾ ಕಾರ್ಯಕ್ರಮ
Annual Friendship Conference, Prize Distribution Program
ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣಾ ಕಾರ್ಯಕ್ರಮ
ರಾಯಬಾಗ, 08; ಗ್ರಾಮಿಣದ ಶ್ರಿ ಸರಸ್ವತಿ ಶಿಕ್ಷಣ ಸಂಸ್ಥೆಯ ಶ್ರೀ ಸರಸ್ವತಿ ಕನ್ನಡ ಮಾದ್ಯಮ. ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು ಕಾರ್ಯಕ್ರಮವನ್ನು ನಂದಿಕುರಳಿಯ ಪಂಚಲಿಂಗೇಶ್ವರ ಮಠದ ಪ.ಪೂ.ಶ್ರೀ ವೀರಭದ್ರ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು.
ಸಿ ಆರ.ಪಿ. ಅನೀಲ ಸುತಾರ ಮಾತನಾಡಿ ಪಾಲಕರು ಒಳ್ಳೆಯ ಉತ್ತಮ ಸಂಸ್ಕಾರ , ಶಿಕ್ಷಣ ಜೊತೆಗೆ ಮೊಬಾಯಿಲ್, ಮತ್ತು ಟಿವ್ಹಿಯಿಂದ ದೂರವಿಡಬೇಕೆಂದು ಹೇಳಿದರು. ಸಂಸ್ಥೆ ಅಧ್ಯಕ್ಷ ಭಿಮಪ್ಪಾ ಬಿದರಿ , ಶಂಕರ ಕುರಣಗಿ, ಗ್ರಾಮಿಣ ಗ್ರಾಮ ಪಂಚಾಯತಿ ಅದ್ಯಕ್ಷೆ ಮಹಾದೇವಿ ದಿಪಾಳೆ, ಕಾರ್ಯದರ್ಶಿ ಸುರೇಶ ಬಿದರಿ, ಗುರುಮಾತೆ ಉಮಾ ಬಿದರಿ, ಎಲ್.ಬಿ.ಕಶೆಟ್ಟಿ , ಬಿ.ಕೆ .ಬಾಳನ್ನವರ, ಭರಮು ಪೂಜೆರಿ ಸ್ವಾಗತಿಸಿ, ನಿರುಪಿಸಿ ವಂದಿಸಿದರು. ಹಾಗೂ ಮಕ್ಕಳ ಶಿಕ್ಷಕರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 