ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
Anti-People's Budget : Ravichandra Gowda Vanageri Ojinahalli
ಜನವಿರೋಧಿ ಬಜೆಟ್ : ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ
ಕೊಪ್ಪಳ : ಕೇಂದ್ರದ ಬಜೆಟ್ ಜನವಿರೋಧಿ ಬಜೆಟ್ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ರವಿಚಂದ್ರಗೌಡ ವಣಗೇರಿ ಓಜಿನಹಳ್ಳಿ ಅವರು ಬಜೆಟ್ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯಕ್ಕೆ ನಿರಾಶಾದಾಯಕ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ಯಾವುದೇ ದೂರದೃಷ್ಟಿ ಇಲ್ಲದ ಬಜೆಟ್, ಈ ಬಜೆಟ್ ನಲ್ಲಿ ಆಂಧ್ರ್ರದೇಶ ಮತ್ತು ಬಿಹಾರ ರಾಜ್ಯಕ್ಕೆ ರಾಜಕೀಯ ಕಾರಣಕ್ಕೆ ಅನೇಕ ಸೌಲಭ್ಯಗಳನ್ನು ವ ಬಜೆಟ್ ನಲ್ಲಿ ನೀಡಿದೆ ಹೀಗಾಗಿ ಇದು ಜನವಿರೋಧಿ ಬಜೆಟ್ ಎಂದು ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 