ಬೀದಿ ಬದಿ ವ್ಯಾಪಾರಗಳಿಗೆ ಬೇರೆ ಕಡೆಗೆ ಸ್ಥಳಾವಕಾಶ ಕ್ಕೆ ಮನವಿ
Appeal for space elsewhere for street vendors
ಹೂವಿನಹಡಗಲಿ 22: ಈಚೆಗೆ ಜಿಲ್ಲಾಧಿಕಾರಿಗಳು ಪಟ್ಬಣಕ್ಕೆ ಭೇಟಿ ನೀಡಿದಾಗ ಸುಗಮ ಸಂಚಾರಕ್ಕಾಗಿ ರಸ್ತೆ, ಬೀದಿ ಬದಿ ವ್ಯಾಪಾರವನ್ನು ಮಾಡುವವರು ಕೂಡಲೇ ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಳೆದ 40-45 ವರ್ಷಗಳಿಂದ ಬೀದಿ ಬದಿ ವ್ಯಾಪಾರದಿಂದ ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾ ಬಂದಿದ್ದು, ತೆರವು ಮಾಡಿದರೆ ಜೀವನ ನಿರ್ವಹಣೆ ತೊಂದರೆ ಕಷ್ಟವಾಗುತ್ತದೆ ಕೂಡಲೇ ಬೇರೆಡೆಗೆ ಸ್ಥಳಾವಕಾಶ ಮಾಡಿಕೊಡಬೇಂದು ಪುರಸಭೆ ಮುಖ್ಯಾಧಿಕಾರಿ ಗಳಿಗೆ ಮನವಿ ಮಾಡಿದ್ದಾರೆ.ಇದೇ ವೇಳೆ ಶಿವಕುಮಾರ,ಜೆ.ವೆಂಕಟೇಶ, ದಾದಾ ಖಲಂದರ, ಜಿಲಾನ್ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 