ಅಧ್ಯಕ್ಷರಾಗಿ ತಹಶೀಲದಾರ, ಉಪಾಧ್ಯಕ್ಷರಾಗಿ ಕಿತ್ತೂರ ಆಯ್ಕೆ
ದಿ. ಗೋಕಾಕ ಉಪ್ಪಾರರ ಔದ್ಯೋಗಿಕ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಜರುಗಿತು.
ಗೋಕಾಕ 30: ನಗರದ ದಿ. ಗೋಕಾಕ ಉಪ್ಪಾರರ ಔದ್ಯೋಗಿಕ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯು ದಿ.28ರಂದು ಸಂಘದ ಕಾಯರ್ಾಲಯದಲ್ಲಿ ಜರುಗಿತು.
ಅಧ್ಯಕ್ಷರಾಗಿ ಗಣಪತಿ ದುರ್ಗಪ್ಪ ತಹಶೀಲದಾರ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮವ್ವ ಬಿ.ಕಿತ್ತೂರ ಆಯ್ಕೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಯಲ್ಲಪ್ಪ ಎಲ್ ಹೆಜ್ಜೆಗಾರ ಮತ್ತು ಗಣಪತಿ ದುರ್ಗಪ್ಪ ತಹಶೀಲದಾರ ನಾಮಪತ್ರ ಸಲ್ಲಿಸಿದ್ದು ಹೆಜ್ಜೆಗಾರ ಅವರು 3 ಮತಗಳು ಪಡೆದರೆ ತಹಶೀಲದಾರ ಅವರು 8 ಮತಗಳನ್ನು ಪಡೆದುಕೊಂಡು ಆಯ್ಕೆಗೊಂಡರು, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಲಕ್ಷ್ಮವ್ವ ಬಿ.ಕಿತ್ತೂರ ಅವರು ಅವಿರೋಧವಾಗಿ ಆಯ್ಕೆಗೊಂಡರು ಎಂದು ಚುನಾವಣಾಧಿಕಾರಿ ಐ.ಎ.ಬೆಟಗೇರಿ ತಿಳಿಸಿದರು.
ಸದಸ್ಯರುಗಳಾದ ನಿಂಗಪ್ಪ ಹುಳ್ಳಿ, ಬಸಪ್ಪ ರಂಕನಕೊಪ್ಪ, ಬಸವರಾಜ ಶಿಂಗಳಾಪೂರ, ಮಾಯಪ್ಪ ತಹಶೀಲದಾರ, ಮಾರುತಿ ಜಡೆನ್ನವರ, ಯಲ್ಲಪ್ಪ ಹೆಜ್ಜೆಗಾರ, ಮಾರುತಿ ಸಾತಪ್ಪಗೋಳ, ಯಲ್ಲವ್ವ ಖಾನಪ್ಪನವರ, ಲಕ್ಷ್ಮಣ ಪಾತ್ರೋಟ ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 