ಏಷಿಯನ್ ಕಪ್ ಕರಾಟೆ ಸ್ಪಧರ್ೆ: ವಿಸ್ಮಯ ಸಾಧನೆ
ಶೇಡಬಾಳ 29: ಇತ್ತೀಚಿಗೆ ಮುಂಬೈಯಲ್ಲಿ ನಡೆದ 4 ಏಷಿಯನ್ ಕಪ್ ಒಪನ್ ಕರಾಟೆ ಸ್ಪಧರ್ೆಯಲ್ಲಿ (20 ರಿಂದ 40 ಕೆ.ಜಿ.) ವಿಭಾಗದಲ್ಲಿ ಕಾಗವಾಡ ಗ್ರಾಮದ ಎಸ್.ಎಮ್.ಎ. ಟ್ರಸ್ಟ್ನ ಶಿವಾನಂದ ಪ್ರಾಥಮಿಕ ಶಾಲೆಯ 2 ನೇ ತರಗತಿಯ ವಿದ್ಯಾಥರ್ಿನಿ ವಿಸ್ಮಯ ವಿಶಾಲ ಮಾಳವದಕರ ಕುಮತಿ ವಿಭಾಗದಲ್ಲಿ ಬೆಳ್ಳಿ ಮತ್ತು ಕಾಠಾ ವಿಭಾಗದಲ್ಲಿ ಕಂಚಿನ ಪದಕ ಹಾಗೂ 3 ತರಗತಿ ವಿದ್ಯಾಥರ್ಿನಿ ಆಯುಷಿ ಶಂಕರ ನಾಯಕ ಇವರು ಕುಮತಿ ವಿಭಾಗದಲ್ಲಿ ಸುವರ್ಣ ಪದಕ ಮತ್ತು ಕಾಠಾ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾಳೆ.
ಎಸ್.ಎಮ್.ಎ. ಟ್ರಸ್ಟ್ನ ಏಕನ್ಯಾಸಧಾರಿ ಯತೀಶ್ವರಾನಂದ ಸ್ವಾಮಿಜಿ, ಆಡಳಿತ ಮಂಡಳಿ ಸದಸ್ಯರು, ಶಾಲಾ ಮುಖ್ಯಾಧ್ಯಾಪಕರು, ಶಿಕ್ಷಕ, ಶಿಕ್ಷಕಿಯರು ವಿದ್ಯಾಥರ್ಿಗಳ ಸಾಧನೆಯನ್ನು ಮೆಚ್ಚಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 