ಏಷಿಯನ್ ಗೇಮ್ಸ್ 2018: ಈ ಬಾರಿಯೂ ಚಿನ್ನ ಗೆಲ್ಲಲಿದೆಯಾ ಭಾರತ ಕಬಡ್ಡಿ ತಂಡ?
ಮುಂಬೈ 20: ಭಾರತ ಕಬಡ್ಡಿ ತಂಡ ತೀರಾ ತೀಕ್ಷ್ಣವಾಗಿರುವುದು ಮಾತ್ರವಲ್ಲದೇ ಯಾವ ಸವಾಲು ಬೇಕಾದರೂ ಎದುರಿಸಲೂ ಸದಾ ಸಿದ್ಧವಾಗಿದೆ ಮತ್ತು ಮುಂದಿನ ಏಷ್ಯನ್ಗೇಮ್ಸ್ನಲ್ಲೂ ಭಾರತವೇ ಚಿನ್ನ ಗೆಲ್ಲಲಿದೆ ಎಂದು ಸ್ಟಾರ್ ಆಟಗಾರ ಮನು ಗೋಯತ್ ಹೇಳಿದ್ದಾರೆ.
ಭಾರತವು ಆಗಸ್ಟ್ 8 ರಿಂದ ಸಪ್ಟೆಂಬರ್ ಎರಡರವರೆಗೆ ಇಂಡೋನೇಷ್ಯಾ ಆಯೋಜಿಸಲಿರುವ ಕಾಂಟಿನೆಂಟಲ್ ಕ್ವಾಡ್ರೆನಿಯಲ್ ಶೋ-ಪಿಯೆಟ್ಗೆ ಹೋಗುತ್ತಿದ್ದು ಇದರಲ್ಲಿ ತಂಡ ಎಂಟನೇ ಚಿನ್ನದ ಪದಕವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಭಾರತ ತಂಡ ಈ ಟೂನರ್ಿಯಲ್ಲಿ ಚಿನ್ನ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಗೋಯಲ್ ಪ್ರತಿ ಬಾರಿಯ ಕಬಡ್ಡಿ ಟೂನರ್ಿಗಳಲ್ಲೂ ಚಿನ್ನ ಗೆಲ್ಲುವ ನಮ್ಮ ಸಂಪ್ರದಾಯವನ್ನೂ ಮುಂದುವರೆಸಿಕೊಂಡು ಹೋಗುವ ವಿಶ್ವಾಸ ನಮಗಿದೆ. ಪ್ರಥಮ ಸ್ಥಾನ ಬಿಟ್ಟು ಬೇರೆಯದರ ಬಗ್ಗೆ ಯೋಚನೆಯೂ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 