ಸಮಾಜದ ಪರವಾಗಿ ಅಂಜುಮನ ಸಂಸ್ಥೆಯಿಂದ ನೆರೆ ಸಂತ್ರಸ್ತರಿಗೆ ನೆರವು
ಲೋಕದರ್ಶನ ವರದಿ
ಕೊಪ್ಪಳ 20: ಇತೀಚೆಗಷ್ಡೆ ಪರಿಸರ ವೀಕೊಪದಿಂದ ಉತ್ತರ ಕನರ್ಾಟಕ ಭಾಗದ ಬಹುಭಾಗ ಕಡೆಗಳಲ್ಲಿ ನೆರೆ ಹಾವಳಿಯಿಂದ ಮನೆ-ಮಠ ಕಳೆದುಕೊಂಡಿರುವ ನೆರೆ ಸಂತ್ರಸ್ತ ಸಾರ್ವಜನಿಕರಿಗೆ ಕೊಪ್ಪಳ ನಗರದ ಮುಸ್ಲಿಂ ಸಮಾಜದ ಪರವಾಗಿ ಇಲ್ಲಿನ ಅಂಜುಮನ ಖಿದ್ಮತ-ಎ-ಮುಸ್ಲಿಮೀನ್ ಸಂಸ್ಥೆಯ ವತಿಯಿಂದ ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಮನವಳ್ಳಿ ಗ್ರಾಮದ ನೆರೆ ಸಂತ್ರಸ್ತ ಸಾರ್ವಜನಿಕರಿಗೆ ಆಹಾರ ಸಾಮಗ್ರಿಗಳ 150 ಕಿಟ್ಗಳನ್ನು ಪ್ರತೇಕ ಕುಟುಂಬದವರಿಗೆ ವಿತರಿಸಲು, ಇಲ್ಲಿಂದ ಮಂಗಳವಾರ ಬೆಳಿಗ್ಗೆ ಅಂಜುಮನ್ ಕಮೀಟಿ ಪದಾಧಿಕಾರಿಗಳು ಪ್ರವಾಸ ಕೈಗೊಂಡರು.
ಬೆಳಗಾವಿ ಜಿಲ್ಲೆ ಸೌದತ್ತಿ ತಾಲೂಕಿನ ಮನುವಳ್ಳಿ ಗ್ರಾಮದ ನೆರೆ ಸಂತ್ರಸ್ತರನ್ನು ಭೆಟಿ ಮಾಡಿ ಅವರ ಯೋಗಾಕ್ಷೇಮ ವಿಚಾರಿಸಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ಹೇಳಿ ದಿನ ಬಳಕೆಯ ಆಹಾರ ಸಾಮಾಗ್ರಿಗಳ ಕಿಟ್ಗಳನ್ನು ವಿತರಿಸಲು ತೆರಳಿದ ಈ ಸಂದರ್ಭದಲ್ಲಿ ಅಂಜುಮನ ಕಮೀಟಿಯ ನಿಕಟಪೂರ್ವ ಅಧ್ಯಕ್ಷ ಹಾಗೂ ಸಮಾಜದ ಮುಖಂಡ ಎಂ. ಪಾಷಾ ಕಾಟನ್, ಅಂಜುಮನ ಕಮೀಟಿ ಅಧ್ಯಕ್ಷ ಹುಸೇನ್ ಪೀರಾಂ ಮುಜಾವರ್ (ಚಿಕನ್) ಸೇರಿದಂತೆ ಪದಾಧಿಕಾರಿಗಳಾದ ಮಾನ್ವಿ ಪಾಷಾ, ಜಾಫರ್ ಸಂಗಟಿ, ಅಬ್ದುಲ್ ಅಜೀಜ್ ಮಾನ್ವಿಕರ್, ಸಯ್ಯದ್ ಜಮೀರ್ ಖಾದ್ರಿ, ಎಂ.ಡಿ. ಆಸಿಫ್ ಕಕರ್ಿಹಳ್ಳಿ, ಆರ್.ಎಂ. ರಫಿ, ಅಬ್ದುಲ್ ಗಫ್ಫಾರ್ ಡಿಡ್ಡಿ, ಸೀರಾಜ್ ಕೊಲ್ಕಾರ, ಅಬ್ದುಲ್ ಮುನಾಫ್, ಕಬೀರ್ ಸಿಂದೋಗಿ, ಮಹೆಬೂಬ್ ಅರಗಂಜಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 