ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ
ಹಾವೇರಿ13: ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಂಗಳವಾರ ತಂಬಾಕು ನಿಯಂತ್ರಣ ತನಿಖಾ ತಂಡವು ಒಂಭತ್ತು ಅಂಗಡಿಗಳ ಮೇಲೆ ದಾಳಿ ನಡೆಸಿ ಮಾಲೀಕರಿಂದ ದಂಡ ವಸೂಲಿ ಮಾಡಲಾಯಿತು ಹಾಗೂ ತಂಬಾಕು ನಿಯಂತ್ರಣ ಕಾಯ್ದೆ-2013ರ ಉಲ್ಲಂಘನೆ ಮಾಡದಂತೆ ಸೂಚನಾ ಪತ್ರ ನೀಡಲಾಯಿತು .
ಈ ಕಾಯರ್ಾಚರಣೆಯಲ್ಲಿ ಸವಣೂರ ತಹಶೀಲ್ದಾರ ವಿ.ಡಿ.ಸಜ್ಜನ, ಸಿ.ಪಿ.ಐ ನಾಗರಾಜ, ಜಿಲ್ಲಾ ವಸರ್ೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸತೀಶ್ ಎ.ಆರ್., ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ ಹಾಗೂ ಪಿ.ಎಲ್.ಪೂಜಾರ ಇತರರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 