ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
Attention students and parents
ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
ಗದಗ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08372-238042 ನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 