ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 02: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಜಾಗೃತಿ ಅರಿವು ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಭೋಧಿಸಿದರು. ಗದಗ ಜಿಲ್ಲಾಧಿಕಾರಿಗಳ ಅಡಿಟೋರಿಯಂನಲ್ಲಿ ಜರುಗಿದ ಜಾಗೃತಿ ಅರಿವು ಸ್ಪತಾಹದ ಅಂಗವಾಗಿ ನಡೆದ ಕಾರ್ಯಕ್ರಮದ ಬ್ಗೆ ಜಿಲ್ಲಾದಿಕಾರಿ ಎಂ.ಜಿ.ಹಿರೇಮಠ ಭಾಗವಹಿಸಿ ಸಾವ್ಜನಿಕ ಆಡಳಿತದ ಎಲ್ಲ ಕ್ಷೇತ್ರಗಳಲ್ಲಿನ ಭ್ರಷ್ಟಾಚಾರ ತಡೆದು ಉತ್ತಮ ಆಡಳಿತ ನೀಡಲು ಎಲ್ಲ ಸಕರ್ಾರಿ ಇಲಾಖೆಗಳ ಬದ್ಧವಾಗಬೇಕೆಂದು ತಿಳಿಸಿದರು. ಗದಗ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 