ಬೆಳಗಾವಿ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಆಟವಾಡಿದ ಬಿ. ವೈ.ವಿಜಯೇಂದ್ರ.
B. Y. Vijayendra playing cricket at the Belgaum cricket ground
ಬೆಳಗಾವಿ. 12: ನಗರದ ರಾಮತೀರ್ಥ ನಗರದ ಕೆ ಎಸ್ ಸಿ ಎ ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಲಾಯಿತು. ಬೆಳಿಗ್ಗೆ ವಾಯು ವಿಹಾರಕ್ಕೆ ಬಂದಿದ್ದ ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಸಸಿಗಳಿಗೆ ನೀರುಣಿಸುವ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ರಾಮತೀರ್ಥ ನಗರದ ಪ್ರಮುಖರಾದ ಅಣ್ಣಾಸಾಹೇಬ ದೇಸಾಯಿ, ಮುಖ್ತಾರ ಪಠಾಣ, ವಿಲಾಸ ಕೆರೂರ, ಸುರೇಶ ಯಾದವ, ಈರಯ್ಯ ಖೋತ, ಶಶಿ ಬಾಡಕರ, ನವೀನ ಮೆಟಗುಡ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 