ಬೆಳಗಾವಿ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಆಟವಾಡಿದ ಬಿ. ವೈ.ವಿಜಯೇಂದ್ರ.
B. Y. Vijayendra playing cricket at the Belgaum cricket ground
ಬೆಳಗಾವಿ. 12: ನಗರದ ರಾಮತೀರ್ಥ ನಗರದ ಕೆ ಎಸ್ ಸಿ ಎ ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಲಾಯಿತು. ಬೆಳಿಗ್ಗೆ ವಾಯು ವಿಹಾರಕ್ಕೆ ಬಂದಿದ್ದ ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಸಸಿಗಳಿಗೆ ನೀರುಣಿಸುವ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ರಾಮತೀರ್ಥ ನಗರದ ಪ್ರಮುಖರಾದ ಅಣ್ಣಾಸಾಹೇಬ ದೇಸಾಯಿ, ಮುಖ್ತಾರ ಪಠಾಣ, ವಿಲಾಸ ಕೆರೂರ, ಸುರೇಶ ಯಾದವ, ಈರಯ್ಯ ಖೋತ, ಶಶಿ ಬಾಡಕರ, ನವೀನ ಮೆಟಗುಡ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 