ಜಗದಾಳ ಗ್ರಾಮದ ಬಿಜೆಪಿ ಸದಸ್ಯರು ಕಾಂಗ್ರೆಸ್ಗೆ ಸೇರೆ್ಡ
BJP members from Jagdal village join Congress
ರಬಕವಿ-ಬನಹಟ್ಟಿ 16: ಜಗದಾಳ ಗ್ರಾಮದ ಬಿಜೆಪಿ ಧುರೀಣರಾದ ಡಾ.ಶಂಕ್ರಯ್ಯ ಮಠಪತಿ, ಕಾಡಪ್ಪ ಉಪ್ಪಾರ, ಸದಪ್ಪ ಉಪ್ಪಾರ, ಗಂಗಪ್ಪ ಉಪ್ಪಾರ, ಯಲ್ಲಪ್ಪ ಉಪ್ಪಾರ ಸೇರಿದಂತೆ ಅವರ ಬೆಂಬಲಿಗರು ಶುಕ್ರವಾರದಂದು ಬಿಜೆಪಿ ತೊರೆದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು.
ಸಿದ್ದು ಕೊಣ್ಣೂರ ಓರ್ವ ಸಹೃದಯಿಯಾಗಿದ್ದು, ಯಾವುದೇ ಅಧಿಕಾರವಿರದಿದ್ದರೂ ಕ್ಷೇತ್ರದ ಕೆಲಸಗಳಿಗೆ ಮತ್ತು ಜನತೆಯ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯಲ್ಲಿ ದುರಹಂಕಾರ ಪ್ರವೃತ್ತಿ ಹೆಚ್ಚುತ್ತಿದ್ದು, ಸಮುದಾಯ ಪ್ರೇಮ ಮತ್ತು ಕಾರ್ಯಕರ್ತರ ಉದಾಸೀನ ಹೆಚ್ಚುತ್ತಿರುವ ಕಾರಣ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರೆ್ಡಯಾಗುತ್ತಿದ್ದೇವೆಂದರು ಎಲ್ಲ ಕಾರ್ಯಕರ್ತರು ಹೇಳಿದರು. ಸಿದ್ದು ಕೊಣ್ಣೂರ ಎಲ್ಲ ಕಾರ್ಯಕರ್ತರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿಕೊಂಡರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 