ಬಾಣಂತಿಯರ ಸಾವು ಸರ್ಕಾರಿ ಪ್ರಯೋಜಿತ ಕೊಲೆ: ಮಂಜುಳ
Bananti's death a government-sponsored murder: Manjula
ಬಾಣಂತಿಯರ ಸಾವು ಸರ್ಕಾರಿ ಪ್ರಯೋಜಿತ ಕೊಲೆ: ಮಂಜುಳ
ಬಳ್ಳಾರಿ 07: ನಗರದಲ್ಲಿ ಬಾಣಂತಿ ಸಾವಿನ ಪ್ರಕರಣ ಇಲ್ಲಿನ ಜಿಲ್ಲಾಸ್ಪತ್ರೆಗೆ ಬಿಜೆಪಿ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳ , ಮಾಜಿ ಶಾಸಕಿ ರೂಪಾಲಿನಾಯ್ಕ, ಎಂಎಲ್ಸಿ ಹೇಮಲತ ನಾಯ್ಕ ಮೊದಲಾದವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಇದೊಂದು ಸರ್ಕಾರಿ ಪ್ರಯೋಜಿತ ಕೊಲೆ ಎಂದು ಆರೋಪಿಸಿದ ಅವರು ಇಷ್ಟೇಲ್ಲ ಸಾವಾಗ್ತಿದ್ರು ಸರ್ಕಾರ ಎಚ್ಚತ್ತುಕೊಂಡಿಲ್ಲ. ಆರೋಗ್ಯ ಸಚಿವರ ನಿರ್ಲಕ್ಷ್ಯದಿಂದಲೇ ಸಾವಾಗಿದೆ. ಮೃತರ ಕುಟುಂಬಕ್ಕೆ ಕೇವಲ ಎರಡು ಲಕ್ಷ ರೂ ಪರಿಹಾರ ನೀಡಿದರೆ ಯಾರಿಗೆ ಸಾಲುತ್ತದೆ. ಮಕ್ಕಳ ಜವಾಬ್ದಾರಿ ಯಾರು ಹೊರಬೇಕು ಎಂದು ಪ್ರಶ್ನಿಸಿದರು.ಸರ್ಕಾರದ ನಿರ್ಲಕ್ಷ್ಯಕ್ಕೆ ಐದು ಬಲಿಯಾಗಿವೆ. ಇನ್ನಷ್ಟು ಸಾವಾಗಬೇಕೆ. ಇನ್ನಾದ್ರೂ ಸಾವಿನ ಸರಣಿ ನಿಲ್ಲಲಿ ಎಂದು ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಕನಿಷ್ಟ 25 ಲಕ್ಷ ರೂ ನೀಡಬೇಕು ಎಂದು ಆಗ್ರಹಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 