ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
Banashankar Devi's palanquin procession on the occasion of Bharata full moon
ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
ಯಮಕನಮರಡಿ, 12 :ಆನಂದಪೂರ ಗ್ರಾಮದಲ್ಲಿ ದೇವಾಂಗ ಸಮಾಜದ ಕುಲದೇವತೆ ಶ್ರೀ ಬನಶಂಕರಿದೇವಿ ಜಾತ್ರೆಯು ಭಾರತ ಹುಣ್ಣಿಮೆ ಪ್ರಯುಕ್ತ ಜರುಗಿತು ಈ ಸಂದರ್ಭದಲ್ಲಿ ಸಮಸ್ತ ಕಲಭಾಂಧವರು ಹಾಗೂ ಗ್ರಾಮದ ಸಕಲ ಭಕ್ತಾದಿಗಳು ಪಾಲ್ಗೊಂಡು ಶ್ರೀ ಬನಶಂಕರಿ ದೇವಿ ಪಾಲಕಿ ಉತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ದೇವಿ ಉಡಿ ತುಂಬುವ ಕಾರ್ಯಕ್ರಮ ಮುತ್ತೈದೆಯರು ಉಡಿ ತುಂಬುವ ಕಾರ್ಯಕ್ರಮ ನಡೆಯಿತು ನಂತರ ಮಹಾಪ್ರಸಾದ ಜರುಗಿತು ಸಕಲ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 